Video: ವಿಚಿತ್ರ ಮರಿಗೆ ಜನ್ನ ನೀಡಿದ ಕುರಿ: 4 ಕಿವಿ, 8 ಕಾಲುಗಳು, ಒಂದೇ ದೇಹ

Ballari News: ಸಿರುಗುಪ್ಪ ತಾಲೂಕಿನ ಚಾಣಕನೂರು ಗ್ರಾಮದಲ್ಲಿ ಕುರಿ ಒಂದು ವಿಚಿತ್ರ ಮರಿಗೆ ಜನ್ಮ ನೀಡಿದೆ. 1 ದೇಹ 1 ತಲೆ, 2 ಕಣ್ಣು 4ಕಿವಿ ಮತ್ತು 8 ಕಾಲುಗಳನ್ನು ಕುರಿ ಮರಿ ಹೊಂದಿದೆ. ಆ ಮೂಲಕ ಗ್ರಾಮಸ್ಥರು ಅಚ್ಚರಿ ಪಟ್ಟಿದ್ದಾರೆ.

Video: ವಿಚಿತ್ರ ಮರಿಗೆ ಜನ್ನ ನೀಡಿದ ಕುರಿ: 4 ಕಿವಿ, 8 ಕಾಲುಗಳು, ಒಂದೇ ದೇಹ
| Updated By: ಗಂಗಾಧರ​ ಬ. ಸಾಬೋಜಿ

Updated on:Sep 13, 2023 | 8:15 PM

ಬಳ್ಳಾರಿ, ಸೆಪ್ಟೆಂಬರ್​ 13: ಸಿರುಗುಪ್ಪ ತಾಲೂಕಿನ ಚಾಣಕನೂರು ಗ್ರಾಮದಲ್ಲಿ ಕುರಿ (Sheep) ಒಂದು ವಿಚಿತ್ರ ಮರಿಗೆ ಜನ್ಮ ನೀಡಿದೆ. 1 ದೇಹ 1 ತಲೆ, 2 ಕಣ್ಣು 4ಕಿವಿ ಮತ್ತು 8 ಕಾಲುಗಳನ್ನು ಕುರಿ ಮರಿ ಹೊಂದಿದೆ. ಆ ಮೂಲಕ ಗ್ರಾಮಸ್ಥರು ಅಚ್ಚರಿ ಪಟ್ಟಿದ್ದಾರೆ. ವಡ್ಡರ ತಿಮ್ಮಪ್ಪ ಎನ್ನುವವರಿಗೆ ಕುರಿ ಸೇರಿದೆ. ಹೆಚ್ಚು ದಿನ ಕುರಿ ಮರಿ ಬದುಕಲ್ಲ ಎಂದು ಸದ್ಯ ಪಶು ವೈದ್ಯರು ತಿಳಿಸಿದ್ದಾರೆ. ವಿಶೇಷ ಮರಿಯನ್ನು ‌ನೋಡಲು ಜನರು ಮುಗಿಬಿದ್ದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Wed, 13 September 23

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್