ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರಕ್ಕೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದು, ಜನವರಿ 17ರಂದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ಇದೆ. ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು, ಜನವರಿ 10: ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಜನವರಿ 17ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಗಲಭೆ ಮತ್ತು ಅದರ ನಂತರದ ಬೆಳವಣಿಗೆಗಳನ್ನು ವಿರೋಧಿಸಿ ಬಿಜೆಪಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ನಡೆದಿದ್ದು, ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ. 2 ದಿನದಲ್ಲಿ ಹೋರಾಟದ ರೂಪರೇಷೆ ಅಂತಿಮವಾಗುತ್ತೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
