AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಜಟಾಪಟಿ​: ಸಿದ್ದರಾಮಯ್ಯಗೆ ಸಲಹೆ ಕೊಟ್ಟ ಸಚಿವ ಪ್ರಲ್ಹಾದ್​ ಜೋಶಿ

ಇವಿಎಂ ಜಟಾಪಟಿ​: ಸಿದ್ದರಾಮಯ್ಯಗೆ ಸಲಹೆ ಕೊಟ್ಟ ಸಚಿವ ಪ್ರಲ್ಹಾದ್​ ಜೋಶಿ

ಗಂಗಾಧರ​ ಬ. ಸಾಬೋಜಿ
|

Updated on:Sep 06, 2025 | 8:59 PM

Share

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 06: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 06, 2025 08:57 PM