ಪರಿಷತ್ ಒಳಗೆ ಕೇಸರಿ ಶಾಲು ಒಯ್ಯಲು ತಡೆ; ಪೊಲೀಸರಿಗೆ ಬಿಜೆಪಿ ಎಂಎಲ್‌ಸಿಗಳಿಂದ ಹಿಗ್ಗಾಮುಗ್ಗಾ ತರಾಟೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 29, 2024 | 3:24 PM

ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್​ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್​ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಅವರು ಪೊಲೀಸರಿಗೆ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ.

ಬೆಂಗಳೂರು, ಫೆ.29: ವಿಧಾನ ಪರಿಷತ್ ಒಳಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. ಹೌದು, ಇಂದು ವಿಧಾನ ಪರಿಷತ್​ಗೆ ಕೇಸರಿ ಶಾಲು ತೆಗೆದುಕೊಂಡು ಹೋಗುತ್ತಿದ್ದ ಬಿಜೆಪಿ ಸದಸ್ಯ ಕೇಶವಪ್ರಸಾದ್ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಎಂಎಲ್​ಸಿ(MLC)ಗಳಾದ ಕೇಶವಪ್ರಸಾದ್ ಮತ್ತು ರಘುನಾಥ್ ರಾವ್ ಮಲ್ಕಾಪುರೆ ಸ್ಥಳಕ್ಕೆ ಪೊಲೀಸ್ ಇನ್ಸ್​ಪೆಕ್ಟರ್ ಕರೆಸಿ ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡಿದ್ದಾರೆ. ತರಾಟೆಗೆತ್ತಿಕೊಂಡ ಬಳಿಕ ಕೇಸರಿ ಶಾಲನ್ನು ತೆಗೆದುಕೊಂಡು ಹೋಗಲು ಪೊಲೀಸರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on