ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡಲ್ಲಿ ಸ್ವರ್ಗ ಸೃಷ್ಟಿ; ಮೈ ಮನ ಸೆಳೆಯುತ್ತಿದೆ ಬಂಡಾಜೆ ಫಾಲ್ಸ್

ಕಳಸ ಬಳಿ ಅರಣ್ಯದ ಘಟ್ಟಪ್ರದೇಶದಲ್ಲಿರುವ ಬಂಡಾಜೆ ಜಲಪಾತದ ವೈಭವ ನೋಡಲು ಎರಡು ಕಣ್ಣು ಸಾಲದು. ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಜಲಪಾತ ಮೈ ಮನ ಪುಳಿಕಿಸುತ್ತಿದೆ.

ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡಲ್ಲಿ ಸ್ವರ್ಗ ಸೃಷ್ಟಿ; ಮೈ ಮನ ಸೆಳೆಯುತ್ತಿದೆ ಬಂಡಾಜೆ ಫಾಲ್ಸ್
| Updated By: ಆಯೇಷಾ ಬಾನು

Updated on: Jul 08, 2023 | 8:28 AM

ಚಿಕ್ಕಮಗಳೂರು: ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡಲ್ಲಿ ಸ್ವರ್ಗ ಸೃಷ್ಟಿಯಾಗಿದೆ. ಕುದುರೆಮುಖ ಘಟ್ಟಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಕಳಸ-ಬೆಳ್ತಂಗಡಿ ಗಡಿಯ ಬಂಡಾಜೆ ಫಾಲ್ಸ್ ಮೈದುಂಬಿ ದುಮ್ಮಿಕ್ಕುತ್ತಿದೆ. ಬಂಡಾಜೆ ಫಾಲ್ಸ್ ನಲ್ಲಿ ಹೊಸದೊಂದು ಲೋಕ ಸೃಷ್ಟಿಯಾಗಿದೆ. ಕಳಸ ಬಳಿ ಅರಣ್ಯದ ಘಟ್ಟಪ್ರದೇಶದಲ್ಲಿರುವ ಬಂಡಾಜೆ ಜಲಪಾತದ ವೈಭವ ನೋಡಲು ಎರಡು ಕಣ್ಣು ಸಾಲದು. ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಜಲಪಾತ ಮೈ ಮನ ಪುಳಿಕಿಸುತ್ತಿದೆ.

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ