ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು: ಹಣದ ಆಸೆಗಾಗಿ ನಿಷೇಧದ ಬಳಿಕವೂ ಬೆಟ್ಟಕ್ಕೆ ಕರೆದೊಯ್ದ ಸಿಬ್ಬಂದಿ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ 4.30ರ ಬಳಿಕ ನಿಷೇಧವಿದ್ದರೂ ಬಂಡೀಪುರ ಅರಣ್ಯ ಸಿಬ್ಬಂದಿಗಳು ಹಣದ ಆಸೆಗಾಗಿ ತಮ್ಮ ವಾಹನದಲ್ಲೇ ಜನರು ಕರೆದುಕೊಂಡು ಹೋಗಿರುವಂತಹ ಘಟನೆ ನಡೆದಿದೆ. ಆ ಮೂಲಕ ಬಂಡೀಪುರ ಅರಣ್ಯ ಸಿಬ್ಬಂದಿಗಳು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಘಟನೆ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.
ಚಾಮರಾಜನಗರ, ಏಪ್ರಿಲ್ 12: ಕೇರಳ ಸಿನಿಮಾದ ಚಿತ್ರೀಕರಣಕ್ಕೆ ಅನುಮತಿ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಬಂಡೀಪುರ (Bandipur) ಅರಣ್ಯ ಸಿಬ್ಬಂದಿಗಳು ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಸಂಜೆ 4.30ರ ಬಳಿಕ ನಿಷೇಧ ಇದೆ. ಆದರೆ 4.30 ರ ಬಳಿಕವು ಅಧಿಕ ಹಣದ ಆಸೆಗಾಗಿ ತಮ್ಮ ವಾಹನದಲ್ಲೇ ಸಿಬ್ಬಂದಿಗಳು ಕೆಲವರನ್ನು ಕರೆದೊಯ್ದಿದ್ದಾರೆ. ಅರಣ್ಯ ಸಿಬ್ಬದಿಯ ಕಳ್ಳಾಟ ಮೊಬೈಲ್ ಕ್ಯಾಮರೆದಲ್ಲಿ ಸೆರೆ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 12, 2025 08:57 AM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
