Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು

Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
|

Updated on:Oct 19, 2024 | 6:52 PM

ಬೆಂಗಳೂರಿನಲ್ಲಿ ಶನಿವಾರ ಮತ್ತೆ ಭಾರಿ ಮಳೆಯಾಗಿದೆ. ಇನ್ನೇನು ಮೊಡ ಮರೆಯಾಯ್ತು, ಸೂರ್ಯ ಕಂಡ ಎಂದು ಬೆಂಗಳೂರಿಗರು ನಿಟ್ಟುಸಿರು ಬಿಡುವಷ್ಟರಲ್ಲಿ ವರುಣ ಮತ್ತೆ ಶಾಕ್ ಕೊಟ್ಟಿದ್ದಾನೆ. ಕಾರ್ಮೋಡ ಕವಿದು, ಮಧ್ಯಾಹ್ನವೇ ಭಾರಿ ಮಳೆ ಶುರುವಾಗಿದೆ. ಹಲವೆಡೆ ಮರಗಳು ರಸ್ತೆಗೆ ಉರುಳಿವೆ.

ಬೆಂಗಳೂರು, ಅಕ್ಟೋಬರ್ 19: ಎರಡು ದಿನ ಕೊಂಚ ಬಿಡುವು ಕೊಟ್ಟಿದ್ದ ಮಳೆ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಸುರಿಯಿತು. ಬೆಂಗಳೂರಿನ ಟೌನ್​ಹಾಲ್, ರಿಚ್​ಮಂಡ್ ಟೌನ್​, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸುತ್ತ ಮತ್ತೆ ಮಳೆ ಅಬ್ಬರಿಸಿತು. ಸಂಜೆ ವೇಳೆಗೆ ಪುನಃ ಸುರಿದ ಮಳೆ ಟೌನ್​ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಹನ ಸವಾರರು ಪರದಾಡುವಂತೆ ಮಾಡಿತು. ನಗರದ ಹಲವೆಡೆ ರಸ್ತೆಗೆ ಮರಗಳು ಉರುಳಿಬಿದ್ದು ಸಂಚಾರಕ್ಕೆ ಅಡಚಣೆಯಾಯಿತು.

ರಾಜಾಜಿನಗರದ ಶಿವನಹಳ್ಳಿ ಸಿಗ್ನಲ್‌ ಬಳಿ ರಸ್ತೆಗೆ ಅಡ್ಡಲಾಗಿ ಮರದ ರೆಂಬೆ ಕೊಂಬೆಗಳು ಬಿದ್ದಿದ್ದು, ಟ್ರಾಫಿಕ್ ಜಾಮ್ ಉಂಟಾಯಿತು. ಸದ್ಯ ಪಾಲಿಕೆ ಸಿಬ್ಬಂದಿ ತೆರವು ಕಾರ್ಯ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:37 pm, Sat, 19 October 24

Follow us
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!