ಮೆಟ್ರೋ ಕಾಮಗಾರಿ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ: ರಸ್ತೆಗೆ ಹರಿದ ಕೊಳಚೆ ನೀರು

ಬೊಮ್ಮನಹಳ್ಳಿ ವೃತ್ತದ ಸರ್ವೀಸ್ ರಸ್ತೆಯ ಬಿಬಿಎಂಪಿ ಕಚೇರಿ ಸಮೀಪವೇ ಅವ್ಯವಸ್ಥೆ ಕಂಡುಬಂದಿದೆ. ಡ್ರೈನೇಜ್ ಕೊಳಚೆ ನೀರು ರಸ್ತೆಯಲ್ಲಿ ಹರಿದಿದ್ದರಿಂದ ಅಂಗಡಿ ಹಾಗೂ ಹೋಟೆಲ್ ಮಾಲೀಕರು ಸಮಸ್ಯೆ ಎದುರಿಸಿದ್ದಾರೆ. ಮೆಟ್ರೋ ಕಾಮಗಾರಿ ಮಾಡುವ ಸಂದರ್ಭದಲ್ಲಿ ಚರಂಡಿ ಮುಚ್ಚಿ ಹೋಗಿದ್ದು, ಬೊಮ್ಮನಹಳ್ಳಿ ವೃತ್ತ ಮಾರ್ಗವಾಗಿ ಹೋಗಬೇಕಿದ್ದ ಕೊಳಚೆ ನೀರು ರಸ್ತೆಯಲ್ಲಿ ಹರಿದಿದೆ.

ಮೆಟ್ರೋ ಕಾಮಗಾರಿ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ: ರಸ್ತೆಗೆ ಹರಿದ ಕೊಳಚೆ ನೀರು
| Updated By: ಗಂಗಾಧರ​ ಬ. ಸಾಬೋಜಿ

Updated on: Dec 03, 2023 | 3:54 PM

ಬೊಮ್ಮನಹಳ್ಳಿ, ಡಿಸೆಂಬರ್​​ 03: ಮೆಟ್ರೋ ಕಾಮಗಾರಿ ಹಾಗೂ ಬಿಬಿಎಂಪಿ ಅಧಿಕಾರಿ ನಿರ್ಲಕ್ಷ್ಯದಿಂದ ಡ್ರೈನೇಜ್ ಕೊಳಚೆ ನೀರು ಉಕ್ಕಿ ರಸ್ತೆಯಲ್ಲಿ ಹರಿದಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರ ಪರದಾಡಿರುವಂತಹ ಘಟನೆ ಬೊಮ್ಮನಹಳ್ಳಿ (Bommanahalli) ವೃತ್ತದ ಸರ್ವೀಸ್ ರಸ್ತೆಯ ಬಿಬಿಎಂಪಿ ಕಚೇರಿ ಸಮೀಪವೇ ಅವ್ಯವಸ್ಥೆ ಕಂಡುಬಂದಿದೆ. ಡ್ರೈನೇಜ್ ಕೊಳಚೆ ನೀರು ರಸ್ತೆಯಲ್ಲಿ ಹರಿದಿದ್ದರಿಂದ ಅಂಗಡಿ ಹಾಗೂ ಹೋಟೆಲ್ ಮಾಲೀಕರು ಸಮಸ್ಯೆ ಎದುರಿಸಿದ್ದಾರೆ. ಮೆಟ್ರೋ ಕಾಮಗಾರಿ ಮಾಡುವ ಸಂದರ್ಭದಲ್ಲಿ ಚರಂಡಿ ಮುಚ್ಚಿ ಹೋಗಿದೆ. ಬೊಮ್ಮನಹಳ್ಳಿ ವೃತ್ತ ಮಾರ್ಗವಾಗಿ ಹೋಗಬೇಕಿದ್ದ ಕೊಳಚೆ ನೀರು, ಚರಂಡಿ ಮುಚ್ಚಿರುವುದರಿಂದ ರಸ್ತೆಯಲ್ಲಿ ಹರಿದಿತ್ತು. ಮುಖ್ಯ ರಸ್ತೆಯಲ್ಲೇ ಅವಾಂತರ ಆಗಿದ್ದರೂ ಬಿಬಿಎಂಪಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದರು. ಮೆಟ್ರೋ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ