ಹಾಲಿನ ನೊರೆಯಂತೆ ಧುಮ್ಮಕ್ಕುತ್ತಿರುವ ಬಂಗಾರ ಕುಸುಮ ಜಲಪಾತ ನೋಡಲು ಎರಡು ಕಣ್ಣು ಸಾಲವು
ಹಾಲಿನ ನೊರೆಯಂತೆ ನೀರು ಧುಮುಕ್ಕುತ್ತಿರುವ ದೃಶ್ಯ ನಯನ ಮನೋಹರ. ಇದನ್ನು ನೋಡಿ ಕಣ್ತುಂಬಿಸಿಕೊಳ್ಳಲು ರಾಜ್ಯದ ನಾನಾಭಾಗಗಳಿಂದ ಜನ ಆಗಮಿಸುತ್ತಿದ್ದಾರೆ.
ಉತ್ತರ ಕನ್ನಡ: ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು (Rivers) ತುಂಬಿ ಹರಿಯುತ್ತಿವೆ, ಜಲಾಶಯಗಳು (reservoirs) ತುಂಬಿವೆ ಮತ್ತು ಜಲಪಾತಗಳಲ್ಲಿ (waterfalls) ನೀರು ಧುಮ್ಮಿಕ್ಕುತ್ತಿದೆ. ಈ ವಿಡಿಯೋನಲ್ಲಿ ನಿಮಗೆ ಕಾಣುತ್ತಿರೋದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಬಳಿಯಿರುವ ಬಂಗಾರ ಕುಸುಮ ಜಲಪಾತ. ಹಾಲಿನ ನೊರೆಯಂತೆ ನೀರು ಧುಮುಕ್ಕುತ್ತಿರುವ ದೃಶ್ಯ ನಯನ ಮನೋಹರ. ಇದನ್ನು ನೋಡಿ ಕಣ್ತುಂಬಿಸಿಕೊಳ್ಳಲು ರಾಜ್ಯದ ನಾನಾಭಾಗಗಳಿಂದ ಜನ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: https://tv9kannada.com/sponsored/with-19867-8-mhz-spectrum-acquired-airtel-set-to-bring-5g-revolution-to-indian-customers-au38-425326.html
Published on: Aug 12, 2022 02:23 PM
Latest Videos

ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ

ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್ 14ರಂದು ನಾಮಕರಣ

ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!

ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
