‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ – Basanagouda Patil Yatnal
Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.
Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’
ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.
Follow Us
Latest Videos
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು