‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ – Basanagouda Patil Yatnal
Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’ ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.
Basanagouda Patil Yatnal Hits Out At State Government And CM BSY | ‘ಬಿಜೆಪಿ ಉಳಿಯಬೇಕೆಂದರೆ ಸಿಎಂ ಬದಲಾವಣೆ ಅವಶ್ಯಕ’
ಮುಖ್ಯಮಂತ್ರಿಗಳ ಬದಲಾವಣೆ ನೂರಕ್ಕೆ ನೂರರಷ್ಟೂ ಖಚಿತ ಅಂತಾ ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ. ಈ ಸಿಎಂರನ್ನು ಇಟ್ಟುಕೊಂಡು ಚುನಾವಣೆಗೆ ಹೋದರೆ ಅಷ್ಟೆ, ಈ ವಿಚಾರ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳಿಗೆ ಗೊತ್ತು ಹೀಗಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಲೇಬೇಕು ಎಂದು ಯತ್ನಾಳ್ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ