ಸದನದಲ್ಲಿ ಮುಕ್ತವಾಗಿ ಸಿದ್ದರಾಮಯ್ಯರ ಗುಣಗಾನ ಮಾಡುತ್ತಾ ಕಾಲೆಳೆದ ಬಸನಗೌಡ ಯತ್ನಾಳ್

ಜೆ ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಮಲ್ಲಿಕಾರ್ಜುನ ಖರ್ಗೆ, ನಿಮ್ಮ ಸಂಪುಟದಲ್ಲಿ ಮತ್ತು ಕಚೇರಿಯಲ್ಲಿ ಕೇವಲ ಲಿಂಗಾಯತರಿದ್ದಾರೆ ಅಂತ ಅರೋಪಿಸಿದ್ದರಂತೆ. ಅದಕ್ಕೆ ಅವರು ತಮ್ಮ ಅಧಿಕಾರಿಗಳು ಮತ್ತು ಸಂಪುಟದಲ್ಲಿದ್ದ ಸಚಿವರ ಜಾತಿಗಳನ್ನು ಪಟ್ಟಿ ಮಾಡಿ ಕೊಟ್ಟು, ಲಿಂಗಾಯತರನ್ನು ಕರ್ನಾಟಕದಲ್ಲಿ ಮಂತ್ರಿ ಮಾಡದೆ ಉತ್ತರ ಪ್ರದೇಶದಲ್ಲಿ ಮಾಡಲಾಗುತ್ತದೆಯೇ ಎಂದಿದ್ದರಂತೆ!

ಸದನದಲ್ಲಿ ಮುಕ್ತವಾಗಿ ಸಿದ್ದರಾಮಯ್ಯರ ಗುಣಗಾನ ಮಾಡುತ್ತಾ ಕಾಲೆಳೆದ ಬಸನಗೌಡ ಯತ್ನಾಳ್
|

Updated on:Jul 17, 2024 | 12:28 PM

ಬೆಂಗಳೂರು: ನಿನ್ನೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಮಾತಿನ ಕಮಕಿ ನಡೆದಿತ್ತು. ಅದರೆ ಇವತ್ತು ಸನ್ನಿವೇಶ ಉಲ್ಟಾ ಆಗಿತ್ತು ಮತ್ತು ಯತ್ನಾಳ್ ಅವರು ಸಿದ್ದರಾಮಯ್ಯರ ಕೊಂಡಾಡುತ್ತಲೇ ಅವರ ಈ ಅವಧಿಯ ಕಾರ್ಯವೈಖರಿಯನ್ನು ಟೀಕಿಸಿದರು. ಸಿದ್ದರಾಮಯ್ಯರ ಎರಡನೇ ಅವಧಿಯಲ್ಲಿ ಹಲವಾರು ಆರೋಪ ಕೇಳಿ ಬರುತ್ತಿವೆ, ಅದರೆ ಅವರ ಮೊದಲ ಅವಧಿಯಲ್ಲಿ ಯಾವುದೇ ಅರೋಪಗಳಿರಲಿಲ್ಲ, ಬಹಳ ಸ್ವಚ್ಛ ಆಡಳಿತ ನೀಡಿದ್ದರು, ಎಲ್ಲರಿಗೂ ಸ್ವಜನ ಪ್ರೀತಿ ಇದ್ದೇ ಇರುತ್ತದೆ ಎಂದು ಹೇಳಿದ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಜೆಹೆಚ್ ಪಟೇಲ್ ಅವರ ಕಾರ್ಯವೈಖರಿ ಮತ್ತ್ತು ಆಡಿದ ಮಾತುಗಳನ್ನು ಸದನದ ಗಮನಕ್ಕೆ ತಂದರು. ಸಿದ್ದರಾಮಯ್ಯ ನಾಡಿನ ಹಿರಿಯ ರಾಜಕಾರಣಿ ಮತ್ತು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ 136ಸೀಟು ಸಿಗುವಲ್ಲಿ ಅವರ ದೊಡ್ಡ ಪಾತ್ರವಿದೆ. ಬಿಜೆಪಿ ಆಧಿಕಾರದಲ್ಲಿದ್ದಾಗ ಮಾಡಿದ ತಪ್ಪುಗಳಿಗೆ ಶಿಕ್ಷೆಅನುಭವಿಸುತ್ತಿದೆ ಎಂದು ಯತ್ನಾಳ್ ಹೇಳಿದರು. ಸಿದ್ದರಾಮಯ್ಯ ತಮ್ಮ ಮಂತ್ರಿಗಳು ತಪ್ಪು ಮಾಡಿದಾಗ ಅವರಿಗೆ ತಕ್ಕ ಶಿಕ್ಷೆ ವಿಧಿಸಲಿ, ಅದನ್ನು ಬಿಟ್ಟು ನಾನು ಹೇಳಿದ್ದನ್ನು ಉಲ್ಲೇಖಿಸಿ ಟೀಕಿಸುವುದು ಅವರ ಹಿರಿತನಕ್ಕೆ ಸರಿಯೆನಿಸದು ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

Published On - 9:10 pm, Tue, 16 July 24

Follow us
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
‘ದೇವಸ್ಥಾನದ ಮುಂದೆ ಆ ವಿಚಾರ ಬೇಡ’; ದರ್ಶನ್ ವಿಚಾರದಲ್ಲಿ ಶ್ರುತಿ ಖಡಕ್ ಮಾತು
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ