ಲಸಿಕೆ ಮಾರಾಟದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಕಮಿಷನ್ ಆರೋಪ..?
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ

ಲಸಿಕೆ ಮಾರಾಟದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಕಮಿಷನ್ ಆರೋಪ..?

ಸಾಧು ಶ್ರೀನಾಥ್​

Updated on: May 29, 2021 | 5:04 PM

ಕರ್ನಾಟಕದಲ್ಲಿ ಕೊರೊನಾ ಹೆಮ್ಮಾರಿಯ ರುದ್ರನರ್ತನ ನಡೆಯುತ್ತಿರುವಾಗಲೇ ಈಗ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ. ಬಸವನಗುಡಿ ಶಾಸಕ ರವಿಸುಬ್ರಮಣ್ಯ ವಿರುದ್ಧ ಸರ್ಕಾರದಿಂದ ನೀಡುವ ಫ್ರೀ ಲಸಿಕೆಯ ಮಾರಾಟದಲ್ಲಿ ಕಮಿಶನ್‌ ಪಡೆಯುತ್ತಿರುವ ಆರೋಪ ಕೇಳಿ ಬಂದಿದೆ..

ಕರ್ನಾಟಕದಲ್ಲಿ ಕೊರೊನಾ ಹೆಮ್ಮಾರಿಯ ರುದ್ರನರ್ತನ ನಡೆಯುತ್ತಿರುವಾಗಲೇ ಈಗ ಭ್ರಷ್ಟಾಚಾರದ ಆರೋಪವೂ ಕೇಳಿ ಬಂದಿದೆ. ಬಸವನಗುಡಿ ಶಾಸಕ ರವಿಸುಬ್ರಮಣ್ಯ ವಿರುದ್ಧ ಸರ್ಕಾರದಿಂದ ನೀಡುವ ಫ್ರೀ ಲಸಿಕೆಯ ಮಾರಾಟದಲ್ಲಿ ಕಮಿಶನ್‌ ಪಡೆಯುತ್ತಿರುವ ಆರೋಪ ಕೇಳಿ ಬಂದಿದೆ..

ಕೊವಿಡ್ ಲಸಿಕೆಗೆ ಕಮಿಷನ್ ಪಡೆಯುವ ವಿಚಾರ ರವಿ ಸುಬ್ರಹ್ಮಣ್ಯ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರು ಇದರ ಹಿಂದೆ ಕಾಂಗ್ರೆಸ್ ಕೈವಾಡ ಇರುವ ಅನುಮಾನವಿದೆ. ₹1,300ಕ್ಕೆ ಸಿಗುತ್ತಿದ್ದ ಲಸಿಕೆ ₹900ಕ್ಕೆ ಸಿಗುವಂತೆ ಮಾಡಿದ್ದೆವು. ಇದನ್ನು ಸಹಿಸಲು ಆಗದೆ ಇಂತಹ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಲಸ ಮಾಡುವವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊವಿಡ್ ಲಸಿಕೆ ನೀಡುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ 900 ರೂಪಾಯಿ ಪಡೆಯುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

(Basavanagudi MLA Ravi Subramanya has been accused of getting a commission in Vaccine sale)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು