AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ, ರೇಣುಕಾಚಾರ್ಯ ಇದ್ದ ವೇದಿಕೆಗೆ ಕುರಿ ನುಗ್ಗಿಸಿ ಆಕ್ರೋಶ

ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ, ರೇಣುಕಾಚಾರ್ಯ ಇದ್ದ ವೇದಿಕೆಗೆ ಕುರಿ ನುಗ್ಗಿಸಿ ಆಕ್ರೋಶ

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 24, 2022 | 4:57 PM

Share

ದಾವಣಗೆರೆ ಜಿಲ್ಲೆಯ ನ್ಯಾಮತಿ‌ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.

ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ ಮಾಡಿಸಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರೈತರು ಪ್ರತಿಭಟನೆ ಬಿಸಿ ಮುಟ್ಟಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ‌ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.