ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ, ರೇಣುಕಾಚಾರ್ಯ ಇದ್ದ ವೇದಿಕೆಗೆ ಕುರಿ ನುಗ್ಗಿಸಿ ಆಕ್ರೋಶ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ ಮಾಡಿಸಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರೈತರು ಪ್ರತಿಭಟನೆ ಬಿಸಿ ಮುಟ್ಟಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

