ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ, ರೇಣುಕಾಚಾರ್ಯ ಇದ್ದ ವೇದಿಕೆಗೆ ಕುರಿ ನುಗ್ಗಿಸಿ ಆಕ್ರೋಶ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ ಮಾಡಿಸಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರೈತರು ಪ್ರತಿಭಟನೆ ಬಿಸಿ ಮುಟ್ಟಿಸಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಮಾತನಾಡುತ್ತಿದ್ದ ವೇಳೆ ಸ್ಥಳೀಯರು ಕುರಿ ನುಗ್ಗಿಸಿ ಪ್ರತಿಭಟಿಸಿದರು.
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

