Vaikuntha Ekadashi 2023: ಬೆಂಗಳೂರಿನ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ಸಿಎಂ ಬೊಮ್ಮಾಯಿ
ವೈಕುಂಠ ಏಕಾದಶಿ ವಿಶೇಷ ನಾಡಿನ ಜನರ ಜೊತೆಗೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಈ ಸಂಬಂಧ ಬೆಂಗಳೂರಿನ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಸಹಸ್ರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿರುವ ಭಕ್ತರು ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಹಾಗೇನೆ ನಗರದ ಇಸ್ಕಾನ್ ಸೇರಿ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ ಭಕ್ತರು. ನಾಡಿನ ಜನರ ಜೊತೆಗೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ.
Published on: Jan 02, 2023 11:21 AM
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್

