Jewellery: ಹೊಸ ಒಡವೆ ಧರಿಸೋದಕ್ಕು ಮೊದಲು ಇದನ್ನ ಮಾಡಿ, ಲಾಭ ಪಡೆಯಿರಿ

ನೀವು ಖರೀದಿಸಿದ ಚಿನ್ನ ನಿಮ್ಮ ಬಳಿಯೇ ಇರುವಂತೆ ಮಾಡಲು ಏನು ಮಾಡಬೇಕು? ಹಾಗೂ ಯಾವ ವಾರ ಚಿನ್ನ ಖರೀದಿಸಿದರೆ ಶುಭ ಎಂಬ ಎಲ್ಲಾ ಮಾಹಿತಿಯನ್ನೂ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ನೀವು ಖರೀದಿಸಿದ ಒಡವೆ ಯಾವ ಗಿರವಿ ಅಂಗಡಿಗೂ ಸೇರದೆ ನಿಮ್ಮ ಬಳಿಯೇ ಉಳಿಯುವಂತೆ ಮಾಡಲು ಹೀಗೆ ಮಾಡಿ.

Jewellery: ಹೊಸ ಒಡವೆ ಧರಿಸೋದಕ್ಕು ಮೊದಲು ಇದನ್ನ ಮಾಡಿ, ಲಾಭ ಪಡೆಯಿರಿ
| Updated By: ಆಯೇಷಾ ಬಾನು

Updated on: Mar 16, 2024 | 7:10 AM

ಒಡವೆ ಮಾಡಬೇಕು ಎಂಬುವುದು ಬಹಳ ಜನರ ಆಸೆ ಆಗಿರುತ್ತೆ. ಹೀಗಾಗಿ ಅಲ್ಪ-ಸ್ವಲ್ಪ ಹಣ ಕೂಡಿಟ್ಟು, ಚೀಟಿ ಹಾಕಿ ಒಡವೆ ತಗೋತಾರೆ. ನಾವು ಖರೀದಿಸುವ ಚಿನ್ನಾಭರಣಗಳು ನಮ್ಮ ಕಷ್ಟದ ಸಮಯಕ್ಕೆ ಅನುಕೂಲವಾಗುತ್ತವೆ. ಆದರೆ ಬಹುತೇಕ ಬಾರಿ ನಾವು ಇಷ್ಟಪಟ್ಟು ಖರೀದಿಸಿದ್ದ ಒಡವೆಗಳು ನಮ್ಮ ಬಳಿಯೇ ಇರುವುದಿಲ್ಲ. ಒಂದಲ್ಲಾ ಒಂದು ಕಾರಣದಿಂದ ಬ್ಯಾಂಕ್​ಗೋ, ಗಿರವಿ ಅಂಗಡಿನೋ ಅಥವಾ ಸಾಲ ಕೊಟ್ಟವರ ಬಳಿ ಸೇರುತ್ತೆ. ಇಷ್ಟ ಪಟ್ಟು ಖರೀದಿಸಿದ್ದು ಖುಷಿಯಾಗಿ ಧರಿಸುವ ಭಾಗ್ಯ ಸಿಗುವುದಿಲ್ಲ. ಹೀಗಾಗಿ ಈ ರೀತಿಯ ಎಲ್ಲಾ ಸಮಸ್ಯೆಗಳಿಂದ ದೂರ ಇರಲು ಏನು ಮಾಡಬೇಕು? ನೀವು ಖರೀದಿಸಿದ ಚಿನ್ನ ನಿಮ್ಮ ಬಳಿಯೇ ಇರುವಂತೆ ಮಾಡಲು ಏನು ಮಾಡಬೇಕು? ಹಾಗೂ ಯಾವ ವಾರ ಚಿನ್ನ ಖರೀದಿಸಿದರೆ ಶುಭ ಎಂಬ ಎಲ್ಲಾ ಮಾಹಿತಿಯನ್ನೂ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು