Battery Charging: ಫೋನ್ ಚಾರ್ಜ್ ಮಾಡುವಾಗ ಬಿಸಿ ಆದ್ರೆ ಅಲರ್ಟ್ ಆಗಿ!

ಫೋನ್ ಮೂಲಕವೇ ಸ್ಕ್ಯಾನ್, ಎಡಿಟಿಂಗ್, ಫೋಟೊಗ್ರಫಿ, ಮ್ಯೂಸಿಕ್ ಎಂದೆಲ್ಲ ಹಲವು ಕೆಲಸಗಳನ್ನು ಸಲೀಸಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಎಲ್ಲ ಕೆಲಸ ಮಾಡಬೇಕಾದರೂ ಫೋನ್​ನಲ್ಲಿ ಚಾರ್ಜ್ ಇರುವುದು ಅಗತ್ಯ. ಫೋನ್ ಬ್ಯಾಟರಿ ಚಾರ್ಜ್ ಆಗಿದ್ದರಷ್ಟೇ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ.

Battery Charging: ಫೋನ್ ಚಾರ್ಜ್ ಮಾಡುವಾಗ ಬಿಸಿ ಆದ್ರೆ ಅಲರ್ಟ್ ಆಗಿ!
|

Updated on: Feb 04, 2024 | 7:30 AM

ಸ್ಮಾರ್ಟ್​ಫೋನ್ ಇಲ್ಲದ ಬದುಕನ್ನು ಇಂದು ಊಹಿಸಲು ಕೂಡ ಸಾಧ್ಯವಿಲ್ಲ. ಮನೆಯಲ್ಲೂ, ಕೆಲಸದಲ್ಲೂ, ಪ್ರಯಾಣದಲ್ಲೂ ಸ್ಮಾರ್ಟ್​ಫೋನ್ ಬಳಕೆ ಅಪಾರ. ಜತೆಗೆ ಹತ್ತು ಹಲವು ಕೆಲಸಗಳಿಗೆ ಫೋನ್ ಒಂದೇ ವಿವಿಧ ಸಂದರ್ಭಗಳಲ್ಲಿ ಪ್ರಯೋಜನಕ್ಕೆ ಬರುತ್ತದೆ. ಫೋನ್ ಮೂಲಕವೇ ಸ್ಕ್ಯಾನ್, ಎಡಿಟಿಂಗ್, ಫೋಟೊಗ್ರಫಿ, ಮ್ಯೂಸಿಕ್ ಎಂದೆಲ್ಲ ಹಲವು ಕೆಲಸಗಳನ್ನು ಸಲೀಸಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಎಲ್ಲ ಕೆಲಸ ಮಾಡಬೇಕಾದರೂ ಫೋನ್​ನಲ್ಲಿ ಚಾರ್ಜ್ ಇರುವುದು ಅಗತ್ಯ. ಫೋನ್ ಬ್ಯಾಟರಿ ಚಾರ್ಜ್ ಆಗಿದ್ದರಷ್ಟೇ ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಆದರೆ ಚಾರ್ಜಿಂಗ್ ಮಾಡಲು ಕೂಡ ಕೆಲವೊಂದು ಕ್ರಮ ಇರುತ್ತದೆ. ಅದನ್ನು ಪಾಲಿಸುವುದು ಅಗತ್ಯವಾಗಿದೆ.

Follow us
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು