ನಿಯತ್ತಿನ ಮುಖವಾಡ ಹಾಕಿಕೊಂಡವರಿಗೆ ಈ ವಾರ ಕಿಚ್ಚನ ಕ್ಲಾಸ್​; ಸಜ್ಜಾಗಿದೆ ಪಂಚಾಯ್ತಿ ವೇದಿಕೆ

5ನೇ ವಾರದಲ್ಲಿ ಕೆಲವು ಸ್ಪರ್ಧಿಗಳ ಅಸಲಿ ಬಣ್ಣ ಬಯಲಾಗಿದೆ. ದೊಡ್ಮನೆಯಲ್ಲಿ ಡ್ರೋನ್​ ಪ್ರತಾಪ್​, ಮೈಕೆಲ್​ ಅವರ ಆಟದ ವೈಖರಿ ಬೇರೆ ಬೇರೆ ರೀತಿ ಆಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡಲು ವಾರದ ಪಂಚಾಯ್ತಿ ವೇದಿಕೆ ಸಿದ್ಧವಾಗಿದೆ. ತಪ್ಪು ಮಾಡಿದವರಿಗೆ ಕ್ಲಾಸ್​ ತೆಗೆದುಕೊಳ್ಳಲು ಕಿಚ್ಚ ಸುದೀಪ್​ ಅವರು ರೆಡಿ ಆಗಿದ್ದಾರೆ.

ನಿಯತ್ತಿನ ಮುಖವಾಡ ಹಾಕಿಕೊಂಡವರಿಗೆ ಈ ವಾರ ಕಿಚ್ಚನ ಕ್ಲಾಸ್​; ಸಜ್ಜಾಗಿದೆ ಪಂಚಾಯ್ತಿ ವೇದಿಕೆ
|

Updated on:Nov 11, 2023 | 3:38 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ 5ನೇ ವಾರ ಹಲವು ಟ್ವಿಸ್ಟ್​ಗಳು ಸಿಕ್ಕಿವೆ. ಕೆಲವರು ನಿಯತ್ತಾಗಿ ಆಟ ಆಡಿದ್ದಾರೆ. ಇನ್ನೂ ಕೆಲವರು ನಿಯತ್ತಿನ ಮುಖವಾಡ ಹಾಕಿಕೊಂಡಿದ್ದಾರೆ. ಈ ವಾರದಲ್ಲಿ ಕೆಲವು ಸ್ಪರ್ಧಿಗಳ ಅಸಲಿ ಬಣ್ಣ ಬಯಲಾಗಿದೆ. ಡ್ರೋನ್​ ಪ್ರತಾಪ್​, ಮೈಕೆಲ್​ (Michael Ajay) ಅವರ ಆಟದ ವೈಖರಿ ಬೇರೆ ಬೇರೆ ರೀತಿ ಆಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಮಾತನಾಡಲು ವಾರದ ಪಂಚಾಯ್ತಿ ವೇದಿಕೆ ಸಿದ್ಧವಾಗಿದೆ. ತಪ್ಪು ಮಾಡಿದವರಿಗೆ ಕ್ಲಾಸ್​ ತೆಗೆದುಕೊಳ್ಳಲು ಕಿಚ್ಚ ಸುದೀಪ್​ (Kichcha Sudeep) ಅವರು ರೆಡಿ ಆಗಿದ್ದಾರೆ. ಇದರ ಝಲಕ್​ ತೋರಿಸುವ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಈ ಸಂಚಿಕೆ ನ.11ರ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿದ್ದು, ಜಿಯೋ ಸಿನಿಮಾದಲ್ಲಿ 24 ಗಂಟೆಯೂ ಲೈವ್​ ನೋಡಬಹುದಾಗಿದೆ. ಈ ವಾರ ನಾಮಿನೇಟ್​ ಆದವರ ಪೈಕಿ ಶನಿವಾರ ಯಾರು ಸೇವ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:38 pm, Sat, 11 November 23

Follow us
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ