BBK 11 Elimination: ಚೈತ್ರಾ, ಐಶ್ವರ್ಯಾ ಕಣ್ಣೀರು; ಔಟ್ ಎಂದ ಕೂಡಲೇ ಚುಚ್ಚು ಮಾತು
ಈ ವಾರದ ಬಿಗ್ ಬಾಸ್ ಎಲಿಮಿನೇಷನ್ ಬಗ್ಗೆ ಸುಳಿವು ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಚೈತ್ರಾ ಮತ್ತು ಐಶ್ವರ್ಯಾ ಇಬ್ಬರೂ ಕೂಡ ಎಲಿಮಿನೇಟ್ ಆಗುವ ಹಂತಕ್ಕೆ ಬಂದಿದ್ದಾರೆ. ‘ನೀವು ಹೊರಗೆ ಹೋಗಲು ಬೇರೆ ದಾರಿ ಇದೆ’ ಎಂದು ಸುದೀಪ್ ಹೇಳಿದ್ದಾರೆ. ಬಳಿಕ ತ್ರಿವಿಕ್ರಮ್, ರಜತ್ ಮುಂತಾದವರು ಚೈತ್ರಾ ಬಗ್ಗೆ ಚುಚ್ಚು ಮಾತುಗಳನ್ನು ಶುರು ಮಾಡಿದ್ದಾರೆ.
ಈ ವಾರದ ಬಿಗ್ ಬಾಸ್ ಎಲಿಮಿನೇಷನ್ ಬಗ್ಗೆ ಸುಳಿವು ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಚೈತ್ರಾ ಮತ್ತು ಐಶ್ವರ್ಯಾ ಇಬ್ಬರೂ ಕೂಡ ಎಲಿಮಿನೇಟ್ ಆಗುವ ಹಂತಕ್ಕೆ ಬಂದಿದ್ದಾರೆ. ‘ನೀವು ಹೊರಗೆ ಹೋಗಲು ಬೇರೆ ದಾರಿ ಇದೆ’ ಎಂದು ಸುದೀಪ್ ಹೇಳಿದ್ದಾರೆ. ಬಳಿಕ ತ್ರಿವಿಕ್ರಮ್, ರಜತ್ ಮುಂತಾದವರು ಚೈತ್ರಾ ಬಗ್ಗೆ ಚುಚ್ಚು ಮಾತುಗಳನ್ನು ಶುರು ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

