BBK 11 Elimination: ಚೈತ್ರಾ, ಐಶ್ವರ್ಯಾ ಕಣ್ಣೀರು; ಔಟ್ ಎಂದ ಕೂಡಲೇ ಚುಚ್ಚು ಮಾತು
ಈ ವಾರದ ಬಿಗ್ ಬಾಸ್ ಎಲಿಮಿನೇಷನ್ ಬಗ್ಗೆ ಸುಳಿವು ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಚೈತ್ರಾ ಮತ್ತು ಐಶ್ವರ್ಯಾ ಇಬ್ಬರೂ ಕೂಡ ಎಲಿಮಿನೇಟ್ ಆಗುವ ಹಂತಕ್ಕೆ ಬಂದಿದ್ದಾರೆ. ‘ನೀವು ಹೊರಗೆ ಹೋಗಲು ಬೇರೆ ದಾರಿ ಇದೆ’ ಎಂದು ಸುದೀಪ್ ಹೇಳಿದ್ದಾರೆ. ಬಳಿಕ ತ್ರಿವಿಕ್ರಮ್, ರಜತ್ ಮುಂತಾದವರು ಚೈತ್ರಾ ಬಗ್ಗೆ ಚುಚ್ಚು ಮಾತುಗಳನ್ನು ಶುರು ಮಾಡಿದ್ದಾರೆ.
ಈ ವಾರದ ಬಿಗ್ ಬಾಸ್ ಎಲಿಮಿನೇಷನ್ ಬಗ್ಗೆ ಸುಳಿವು ಸಿಕ್ಕಿದೆ. ಅದಕ್ಕೆ ಸಂಬಂಧಿಸಿದ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಚೈತ್ರಾ ಮತ್ತು ಐಶ್ವರ್ಯಾ ಇಬ್ಬರೂ ಕೂಡ ಎಲಿಮಿನೇಟ್ ಆಗುವ ಹಂತಕ್ಕೆ ಬಂದಿದ್ದಾರೆ. ‘ನೀವು ಹೊರಗೆ ಹೋಗಲು ಬೇರೆ ದಾರಿ ಇದೆ’ ಎಂದು ಸುದೀಪ್ ಹೇಳಿದ್ದಾರೆ. ಬಳಿಕ ತ್ರಿವಿಕ್ರಮ್, ರಜತ್ ಮುಂತಾದವರು ಚೈತ್ರಾ ಬಗ್ಗೆ ಚುಚ್ಚು ಮಾತುಗಳನ್ನು ಶುರು ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us