BBMPಗೆ ಆಸ್ತಿ ತೆರಿಗೆ ವಂಚನೆ: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್​ಗೆ ಬೀಗ ಹಾಕಿದ ಬಿಬಿಎಂಪಿ ಅಧಿಕಾರಿಗಳು

ರೇವಾ ವಿಶ್ವವಿದ್ಯಾಲಯದ ಮುಖ್ಯ ಗೇಟ್ ಗೆ ಸಹ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಪಾವತಿ ಮಾಡದ ಕಾರಣ ರೇವಾ ಯುನಿವರ್ಸಿಟಿಗೆ ಬೀಗ ಹಾಕಿದ ಪ್ರಸಂಗ ನಡೆದಿದೆ.

BBMPಗೆ ಆಸ್ತಿ ತೆರಿಗೆ ವಂಚನೆ: ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್​ಗೆ ಬೀಗ ಹಾಕಿದ ಬಿಬಿಎಂಪಿ ಅಧಿಕಾರಿಗಳು
|

Updated on:Feb 01, 2022 | 1:04 PM

ಅಂದಾಜು 70 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್, ಮಾನ್ಯತಾ ಟೆಕ್ ಪಾರ್ಕ್​​​ನಿಂದ BBMP ಗೆ ಆಸ್ತಿ ತೆರಿಗೆ ವಂಚನೆ. ಅಧಿಕಾರಿಗಳಿಂದ ಮಾನ್ಯತಾ ಟೆಕ್ ಪಾರ್ಕ್ ಮುಟ್ಟುಗೋಲು. ಆಸ್ತಿ ತೆರಿಗೆ ಪಾವತಿಸದ ಕಾರಣ ಬಿಬಿಎಂಪಿ ಮುಟ್ಟುಗೋಲು. ಟೆಕ್​ ಪಾರ್ಕ್​​ನ (Manyata Tech Park) ಮುಖ್ಯ ಗೇಟ್​ಗೆ ಬೀಗ ಹಾಕಿದ ಅಧಿಕಾರಿಗಳು. ಯಲಹಂಕ ವಲಯದ ರೆವಿನ್ಯೂ ವಿಭಾಗದಿಂದ ಮುಟ್ಟುಗೋಲು. ನೋಟಿಸ್ ನೀಡಿದರು ತೆರಿಗೆ ಪಾವತಿ ಮಾಡದ ಕಾರಣ ಜಪ್ತಿ. ₹70 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಮಾನ್ಯತಾ ಟೆಕ್ ಪಾರ್ಕ್.

ರೇವಾ ವಿಶ್ವವಿದ್ಯಾಲಯದ ಮುಖ್ಯ ಗೇಟ್ ಗೆ ಸಹ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಪಾವತಿ ಮಾಡದ ಕಾರಣ ರೇವಾ ಯುನಿವರ್ಸಿಟಿಗೆ ಬೀಗ ಹಾಕಿದ ಪ್ರಸಂಗ ನಡೆದಿದೆ. ರೇವಾ ವಿವಿ 16 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಬೆಂಗಳೂರಿನ ಮಂತ್ರಿ ಮಾಲ್​ಗೆ ಸಹ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು:
ಬೆಂಗಳೂರು ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ (Mantri Mall) ಇತ್ತೀಚೆಗೆ ಮತ್ತೆ ಬೀಗ ಬಿದ್ದಿತ್ತು. ಬಿಬಿಎಂಪಿಗೆ ಸುಮಾರು 27 ಕೋಟಿ ತೆರಿಗೆ ಪಾವತಿಸದ ಹಿನ್ನೆಲೆ ಬೀಗ ಹಾಕಲಾಗಿತ್ತು. 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ. ಹೀಗಾಗಿ ಡಿಸೆಂಬರ್ 6 ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಮಾಲ್​ಗೆ ಬೀಗ ಜಡಿದಿದ್ದರು.

ಮಂತ್ರಿ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದು ಅದು ಮೊದಲೇನಲ್ಲ. ಮೂರ್ನಾಲ್ಕು ಬಾರಿ ಬೀಗ ಹಾಕಿದ್ದಾರೆ. ಈ ವೇಳೆ ಮಾಲ್​ ಮಾಲೀಕರು ಸಮಯವನ್ನು ಕೇಳಿದ್ದರು. ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ಬೀಗ ಹಾಕಲಾಗಿತ್ತು.

ಇದನ್ನೂ ಓದಿ:
ಸರ್ಕಾರಿ ಆಸ್ಪತ್ರೆಗೆ ಹೈಟೆಕ್‌ ‘ಚಿಕಿತ್ಸೆ’; ಪಾಳುಬಿದ್ದಂತಿದ್ದ ಸರ್ಕಾರಿ ಆಸ್ಪತ್ರೆ ಇಂದು ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತಿದೆ!

ಇದನ್ನೂ ಓದಿ:
ಕಣ್ಣಳತೆಯಲ್ಲೇ ನಕಲಿ ಬೀಗದ ಕೈ ತಯಾರಿಸಿ ಅಚ್ಚುಕಟ್ಟಾಗಿ ಪ್ಲ್ಯಾನ್ ಮಾಡಿ 13 ವರ್ಷದಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್

Published On - 12:51 pm, Tue, 1 February 22

Follow us
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​
ಗದಗ: ಗಣೇಶ ವಿಸರ್ಜನೆ ವೇಳೆ ಗಲಾಟೆ, ಲಾಠಿಚಾರ್ಜ್​​
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ