AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಜಗ್ಗದ ಖಾಸಗಿ ಆಸ್ಪತ್ರೆಗೆ BBMP ಆಯುಕ್ತ ಖಡಕ್ ವಾರ್ನಿಂಗ್

[lazy-load-videos-and-sticky-control id=”0_POQeYvrto”] ಬೆಂಗಳೂರು:ಬಿಬಿಎಂಪಿ ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರು ಖಾಸಗಿ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಇಂದು ಸಾಕ್ರ ಆಸ್ಪತ್ರೆಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಾವು ದುಡ್ಡು ಕೊಟ್ರು ನೀವು ಯಾಕೆ ಬೆಡ್ ನೀಡ್ತಿಲ್ಲವೆಂದು ಆಸ್ಪತ್ರೆಯ ಆಡಳಿತ ವರ್ಗದ ಮೇಲೆ  ಬಿಬಿಎಂಪಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಡಿ  ಕಾರಿದ್ದಾರೆ. ಸರ್ಕಾರ ನಿಗದಿ ಮಾಡಿದಂತೆ ಕೋವಿಡ್ ಸೋಂಕಿತರಿಗೆ ಬೆಡ್ ನೀಡದ ಬೆಂಗಳೂರಿನ ಮಾರತ್‌ಹಳ್ಳಿ ಬಳಿಯಿರುವ ಸಾಕ್ರ ಆಸ್ಪತ್ರೆಯ ಒಪಿಡಿಯನ್ನು ಕೂಡಲೇ […]

ಸರ್ಕಾರದ ಆದೇಶಕ್ಕೆ ಜಗ್ಗದ ಖಾಸಗಿ ಆಸ್ಪತ್ರೆಗೆ BBMP ಆಯುಕ್ತ ಖಡಕ್ ವಾರ್ನಿಂಗ್
ಸಾಧು ಶ್ರೀನಾಥ್​
|

Updated on:Jul 19, 2020 | 6:37 PM

Share

[lazy-load-videos-and-sticky-control id=”0_POQeYvrto”]

ಬೆಂಗಳೂರು:ಬಿಬಿಎಂಪಿ ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರು ಖಾಸಗಿ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಇಂದು ಸಾಕ್ರ ಆಸ್ಪತ್ರೆಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಾವು ದುಡ್ಡು ಕೊಟ್ರು ನೀವು ಯಾಕೆ ಬೆಡ್ ನೀಡ್ತಿಲ್ಲವೆಂದು ಆಸ್ಪತ್ರೆಯ ಆಡಳಿತ ವರ್ಗದ ಮೇಲೆ  ಬಿಬಿಎಂಪಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಡಿ  ಕಾರಿದ್ದಾರೆ.

ಸರ್ಕಾರ ನಿಗದಿ ಮಾಡಿದಂತೆ ಕೋವಿಡ್ ಸೋಂಕಿತರಿಗೆ ಬೆಡ್ ನೀಡದ ಬೆಂಗಳೂರಿನ ಮಾರತ್‌ಹಳ್ಳಿ ಬಳಿಯಿರುವ ಸಾಕ್ರ ಆಸ್ಪತ್ರೆಯ ಒಪಿಡಿಯನ್ನು ಕೂಡಲೇ ಕ್ಲೋಸ್ ಮಾಡುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಕ್ರ ಆಸ್ಪತ್ರೆಯಲ್ಲಿ ಒಟ್ಟು 300 ಹಾಸಿಗೆ ಗಳಿದ್ದು ಸರ್ಕಾರದ ಆದೇಶದಂತೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಕೊಡುವುದಕ್ಕೆ ಹಿಂದೇಟು ಹಾಕಿದ ಆಸ್ಪತ್ರೆಯ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಯ ಮುಖ್ಯಸ್ಥರಿಗೆ ವಿಪತ್ತು ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿರುವ ಮಂಜುನಾಥ್ ಪ್ರಸಾದ್ ಸಾಕ್ರ ಆಸ್ಪತ್ರೆಗೆ ರಾತ್ರಿ 6 ಗಂಟೆಯೊಳಗೆ ಬೆಡ್ ನಿಗದಿ ಮಾಡಿ ಮಾಹಿತಿ ನೀಡುವಂತೆ ಸೂಚಿಸಿದಲ್ಲದೆ ಸರ್ಕಾರದ ಆದೇಶದಂತೆ ನೆಡೆದುಕೊಳ್ಳದ ನಿಮ್ಮ ಸಿಇಒರನ್ನ ಅರೆಸ್ಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 2:22 pm, Sun, 19 July 20

Follow Us
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ