AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶಕ್ಕೆ ಜಗ್ಗದ ಖಾಸಗಿ ಆಸ್ಪತ್ರೆಗೆ BBMP ಆಯುಕ್ತ ಖಡಕ್ ವಾರ್ನಿಂಗ್

[lazy-load-videos-and-sticky-control id=”0_POQeYvrto”] ಬೆಂಗಳೂರು:ಬಿಬಿಎಂಪಿ ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರು ಖಾಸಗಿ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಇಂದು ಸಾಕ್ರ ಆಸ್ಪತ್ರೆಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಾವು ದುಡ್ಡು ಕೊಟ್ರು ನೀವು ಯಾಕೆ ಬೆಡ್ ನೀಡ್ತಿಲ್ಲವೆಂದು ಆಸ್ಪತ್ರೆಯ ಆಡಳಿತ ವರ್ಗದ ಮೇಲೆ  ಬಿಬಿಎಂಪಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಡಿ  ಕಾರಿದ್ದಾರೆ. ಸರ್ಕಾರ ನಿಗದಿ ಮಾಡಿದಂತೆ ಕೋವಿಡ್ ಸೋಂಕಿತರಿಗೆ ಬೆಡ್ ನೀಡದ ಬೆಂಗಳೂರಿನ ಮಾರತ್‌ಹಳ್ಳಿ ಬಳಿಯಿರುವ ಸಾಕ್ರ ಆಸ್ಪತ್ರೆಯ ಒಪಿಡಿಯನ್ನು ಕೂಡಲೇ […]

ಸರ್ಕಾರದ ಆದೇಶಕ್ಕೆ ಜಗ್ಗದ ಖಾಸಗಿ ಆಸ್ಪತ್ರೆಗೆ BBMP ಆಯುಕ್ತ ಖಡಕ್ ವಾರ್ನಿಂಗ್
ಸಾಧು ಶ್ರೀನಾಥ್​
|

Updated on:Jul 19, 2020 | 6:37 PM

Share

[lazy-load-videos-and-sticky-control id=”0_POQeYvrto”]

ಬೆಂಗಳೂರು:ಬಿಬಿಎಂಪಿ ಅಧಿಕಾರಿಗಳು ಎಷ್ಟೇ ಮನವಿ ಮಾಡಿದ್ರು ಖಾಸಗಿ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಇಂದು ಸಾಕ್ರ ಆಸ್ಪತ್ರೆಗೆ ಭೇಟಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ನಾವು ದುಡ್ಡು ಕೊಟ್ರು ನೀವು ಯಾಕೆ ಬೆಡ್ ನೀಡ್ತಿಲ್ಲವೆಂದು ಆಸ್ಪತ್ರೆಯ ಆಡಳಿತ ವರ್ಗದ ಮೇಲೆ  ಬಿಬಿಎಂಪಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಕಿಡಿ  ಕಾರಿದ್ದಾರೆ.

ಸರ್ಕಾರ ನಿಗದಿ ಮಾಡಿದಂತೆ ಕೋವಿಡ್ ಸೋಂಕಿತರಿಗೆ ಬೆಡ್ ನೀಡದ ಬೆಂಗಳೂರಿನ ಮಾರತ್‌ಹಳ್ಳಿ ಬಳಿಯಿರುವ ಸಾಕ್ರ ಆಸ್ಪತ್ರೆಯ ಒಪಿಡಿಯನ್ನು ಕೂಡಲೇ ಕ್ಲೋಸ್ ಮಾಡುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಕ್ರ ಆಸ್ಪತ್ರೆಯಲ್ಲಿ ಒಟ್ಟು 300 ಹಾಸಿಗೆ ಗಳಿದ್ದು ಸರ್ಕಾರದ ಆದೇಶದಂತೆ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ಕೊಡುವುದಕ್ಕೆ ಹಿಂದೇಟು ಹಾಕಿದ ಆಸ್ಪತ್ರೆಯ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಯ ಮುಖ್ಯಸ್ಥರಿಗೆ ವಿಪತ್ತು ಕಾಯ್ದೆ ಅಡಿ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿರುವ ಮಂಜುನಾಥ್ ಪ್ರಸಾದ್ ಸಾಕ್ರ ಆಸ್ಪತ್ರೆಗೆ ರಾತ್ರಿ 6 ಗಂಟೆಯೊಳಗೆ ಬೆಡ್ ನಿಗದಿ ಮಾಡಿ ಮಾಹಿತಿ ನೀಡುವಂತೆ ಸೂಚಿಸಿದಲ್ಲದೆ ಸರ್ಕಾರದ ಆದೇಶದಂತೆ ನೆಡೆದುಕೊಳ್ಳದ ನಿಮ್ಮ ಸಿಇಒರನ್ನ ಅರೆಸ್ಟ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Published On - 2:22 pm, Sun, 19 July 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್