AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!

[lazy-load-videos-and-sticky-control id=”uWKsMM1S7zQ”] ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ […]

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 23, 2020 | 2:46 PM

Share

[lazy-load-videos-and-sticky-control id=”uWKsMM1S7zQ”]

ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ.

ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ ಆ್ಯಂಬುಲೆನ್ಸ್ ಸಿಗುತ್ತಿಲ್ಲ. ರಿಪೋರ್ಟ್ ಕೊಟ್ಟಿಲ್ಲ, ಆ್ಯಂಬುಲೆನ್ಸ್​ನಲ್ಲಿ‌ ಕರ್ಕೊಂಡು ಹೋಗಿಲ್ಲ. ಮನೆಯಲ್ಲಿರೋಣ ಅಂದ್ರೆ ಚಿಕ್ಕಮಕ್ಕಳಿದ್ದಾರೆ ಎಂದು ಮನೆಗೂ ಹೋಗೋಕೆ ಆಗದೇ ಸ್ವತಃ ಕೊವೀಡ್ ಪೀಡಿತ ಬಿಬಿಎಂಪಿ ವರ್ಕ್ ಇನ್ಸಪ್ಟೆಕ್ಟರ್ ತಾವೇ ಆಸ್ಪತ್ರೆಗೆ ಹೋಗಿದ್ದಾರೆ.

3-4 ಆಸ್ಪತ್ರೆಗೆ ಸುತ್ತಾಡಿದ್ದಾರೆ. ಆದ್ರೂ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗಲಿಲ್ಲ. ಕೊನೆಗೆ ಕೆಂಗೇರಿ ಖಾಸಗಿ ಆಸ್ಪತ್ರೆಯಲ್ಲಿ 20 ಸಾವಿರ ರೂ ಕೊಟ್ಟು ಅಡ್ಮಿಟ್ ಆಗಿದ್ದಾರೆ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಎಂಬಂತಾಗಿದೆ.

Published On - 1:24 pm, Wed, 22 July 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ