AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!

[lazy-load-videos-and-sticky-control id=”uWKsMM1S7zQ”] ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ […]

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!
ಆಯೇಷಾ ಬಾನು
| Updated By: |

Updated on:Jul 23, 2020 | 2:46 PM

Share

[lazy-load-videos-and-sticky-control id=”uWKsMM1S7zQ”]

ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ.

ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ ಆ್ಯಂಬುಲೆನ್ಸ್ ಸಿಗುತ್ತಿಲ್ಲ. ರಿಪೋರ್ಟ್ ಕೊಟ್ಟಿಲ್ಲ, ಆ್ಯಂಬುಲೆನ್ಸ್​ನಲ್ಲಿ‌ ಕರ್ಕೊಂಡು ಹೋಗಿಲ್ಲ. ಮನೆಯಲ್ಲಿರೋಣ ಅಂದ್ರೆ ಚಿಕ್ಕಮಕ್ಕಳಿದ್ದಾರೆ ಎಂದು ಮನೆಗೂ ಹೋಗೋಕೆ ಆಗದೇ ಸ್ವತಃ ಕೊವೀಡ್ ಪೀಡಿತ ಬಿಬಿಎಂಪಿ ವರ್ಕ್ ಇನ್ಸಪ್ಟೆಕ್ಟರ್ ತಾವೇ ಆಸ್ಪತ್ರೆಗೆ ಹೋಗಿದ್ದಾರೆ.

3-4 ಆಸ್ಪತ್ರೆಗೆ ಸುತ್ತಾಡಿದ್ದಾರೆ. ಆದ್ರೂ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗಲಿಲ್ಲ. ಕೊನೆಗೆ ಕೆಂಗೇರಿ ಖಾಸಗಿ ಆಸ್ಪತ್ರೆಯಲ್ಲಿ 20 ಸಾವಿರ ರೂ ಕೊಟ್ಟು ಅಡ್ಮಿಟ್ ಆಗಿದ್ದಾರೆ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಎಂಬಂತಾಗಿದೆ.

Published On - 1:24 pm, Wed, 22 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ