AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!

[lazy-load-videos-and-sticky-control id=”uWKsMM1S7zQ”] ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ […]

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!
ಆಯೇಷಾ ಬಾನು
| Edited By: |

Updated on:Jul 23, 2020 | 2:46 PM

Share

[lazy-load-videos-and-sticky-control id=”uWKsMM1S7zQ”]

ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ.

ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ ಆ್ಯಂಬುಲೆನ್ಸ್ ಸಿಗುತ್ತಿಲ್ಲ. ರಿಪೋರ್ಟ್ ಕೊಟ್ಟಿಲ್ಲ, ಆ್ಯಂಬುಲೆನ್ಸ್​ನಲ್ಲಿ‌ ಕರ್ಕೊಂಡು ಹೋಗಿಲ್ಲ. ಮನೆಯಲ್ಲಿರೋಣ ಅಂದ್ರೆ ಚಿಕ್ಕಮಕ್ಕಳಿದ್ದಾರೆ ಎಂದು ಮನೆಗೂ ಹೋಗೋಕೆ ಆಗದೇ ಸ್ವತಃ ಕೊವೀಡ್ ಪೀಡಿತ ಬಿಬಿಎಂಪಿ ವರ್ಕ್ ಇನ್ಸಪ್ಟೆಕ್ಟರ್ ತಾವೇ ಆಸ್ಪತ್ರೆಗೆ ಹೋಗಿದ್ದಾರೆ.

3-4 ಆಸ್ಪತ್ರೆಗೆ ಸುತ್ತಾಡಿದ್ದಾರೆ. ಆದ್ರೂ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗಲಿಲ್ಲ. ಕೊನೆಗೆ ಕೆಂಗೇರಿ ಖಾಸಗಿ ಆಸ್ಪತ್ರೆಯಲ್ಲಿ 20 ಸಾವಿರ ರೂ ಕೊಟ್ಟು ಅಡ್ಮಿಟ್ ಆಗಿದ್ದಾರೆ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಎಂಬಂತಾಗಿದೆ.

Published On - 1:24 pm, Wed, 22 July 20

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ