AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!

[lazy-load-videos-and-sticky-control id=”uWKsMM1S7zQ”] ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ […]

BBMP ಕೊರೊನಾ ವಾರಿಯರ್​ಗೂ ಸಿಗಲಿಲ್ಲ ಆ್ಯಂಬುಲೆನ್ಸ್, ಚಿಕಿತ್ಸೆ!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 23, 2020 | 2:46 PM

Share

[lazy-load-videos-and-sticky-control id=”uWKsMM1S7zQ”]

ಬೆಂಗಳೂರು: ಕೊರೊನಾ ಕುರುಡು ಕಾಂಚಾಣದಂತೆ ಕೈಗೆ ಸಿಕ್ಕವರ ದೇಹ ಸೇರಿ ಚಿತ್ರ ಹಿಂಸೆ ಕೊಡ್ತಿದೆ. ನಮಗೆ ಕೊರೊನಾದಿಂದ ಯಾವಾಗಪ್ಪ ಮುಕ್ತಿ ಸಿಗೋದು ಎಂದು ಜನ ದೇವರಲ್ಲಿ ಬೇಡಿ ಕೊಳ್ಳುತ್ತಿದ್ದಾರೆ. ಆದರೆ ಇದರ ನಡುವೆ ಕೊರೊನಾದಿಂದ ಜನರನ್ನು ಉಳಿಸಲು ದುಡಿಯುತ್ತಿರುವ ಕೊರೊನಾ ವಾರಿಯರ್​ಗೆ ಸಿಲಿಕಾನ್ ಸಿಟಿಯಂತ ದೊಡ್ಡ ನಗರದಲ್ಲೇ ಚಿಕಿತ್ಸೆ ಕೊಡಲು ಸಾಧ್ಯವಾಗುತ್ತಿಲ್ಲ.

ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಎಂದು ಗೊತ್ತಾದ್ರೂ ಆ್ಯಂಬುಲೆನ್ಸ್ ಸಿಗುತ್ತಿಲ್ಲ. ರಿಪೋರ್ಟ್ ಕೊಟ್ಟಿಲ್ಲ, ಆ್ಯಂಬುಲೆನ್ಸ್​ನಲ್ಲಿ‌ ಕರ್ಕೊಂಡು ಹೋಗಿಲ್ಲ. ಮನೆಯಲ್ಲಿರೋಣ ಅಂದ್ರೆ ಚಿಕ್ಕಮಕ್ಕಳಿದ್ದಾರೆ ಎಂದು ಮನೆಗೂ ಹೋಗೋಕೆ ಆಗದೇ ಸ್ವತಃ ಕೊವೀಡ್ ಪೀಡಿತ ಬಿಬಿಎಂಪಿ ವರ್ಕ್ ಇನ್ಸಪ್ಟೆಕ್ಟರ್ ತಾವೇ ಆಸ್ಪತ್ರೆಗೆ ಹೋಗಿದ್ದಾರೆ.

3-4 ಆಸ್ಪತ್ರೆಗೆ ಸುತ್ತಾಡಿದ್ದಾರೆ. ಆದ್ರೂ ಯಾವ ಆಸ್ಪತ್ರೆಯಲ್ಲೂ ಬೆಡ್ ಸಿಗಲಿಲ್ಲ. ಕೊನೆಗೆ ಕೆಂಗೇರಿ ಖಾಸಗಿ ಆಸ್ಪತ್ರೆಯಲ್ಲಿ 20 ಸಾವಿರ ರೂ ಕೊಟ್ಟು ಅಡ್ಮಿಟ್ ಆಗಿದ್ದಾರೆ. ಬಿಬಿಎಂಪಿ ಸಿಬ್ಬಂದಿಗಳ ಸ್ಥಿತಿಯೇ ಹೀಗಾದ್ರೆ, ಇನ್ನು ಸಾಮಾನ್ಯ ಜನರ ಗತಿ ಏನು? ಎಂಬಂತಾಗಿದೆ.

Published On - 1:24 pm, Wed, 22 July 20

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!