ಬಿಬಿಎಂಪಿ ಕೇಂದ್ರ ಕಚೇರಿಗೆ ಹಾವುಗಳ ಕಾಟ; ದಿಢೀರ್​ ಎಂಟ್ರಿಕೊಟ್ಟ ನಾಗಪ್ಪನನ್ನ ಕಂಡು ಸಿಬ್ಬಂದಿ ಗಾಬರಿ

ಬಿಬಿಎಂಪಿ ಆಯುಕ್ತರ ಕೊಠಡಿ ಬಳಿ ಒಂದಲ್ಲ, ಎರಡು ನಾಗರಹಾವುಗಳು ಪ್ರತ್ಯಕ್ಷವಾಗಿದೆ. ದಿಢೀರ್​ ಎಂಟ್ರಿಕೊಟ್ಟ ನಾಗಪ್ಪನನ್ನು ಕಂಡು ಸಿಬ್ಬಂದಿಗಳು ಗಾಬರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗತಜ್ಞ ಮಂಜುನಾಥ್​ ಎಂಬುವವರು ರಕ್ಷಣೆ ಮಾಡಿದ್ದಾರೆ. ಇನ್ನು ಕಳೆದ ಬಾರಿ ಕೂಡ ಪಿಆರ್​ಓ ಕಚೇರಿ ಬಳಿ ಹಾವು ಪ್ರತ್ಯಕ್ಷವಾಗಿತ್ತು.

ಬಿಬಿಎಂಪಿ ಕೇಂದ್ರ ಕಚೇರಿಗೆ ಹಾವುಗಳ ಕಾಟ; ದಿಢೀರ್​ ಎಂಟ್ರಿಕೊಟ್ಟ ನಾಗಪ್ಪನನ್ನ ಕಂಡು ಸಿಬ್ಬಂದಿ ಗಾಬರಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 05, 2023 | 2:50 PM

ಬೆಂಗಳೂರು, ಡಿ.05: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ ಹಾವು(Snake)ಗಳ ಕಾಟ ಹೆಚ್ಚಾಗಿದ್ದು, ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಅದರಂತೆ ಇಂದು(ಡಿ.05) ಕೂಡ ಬಿಬಿಎಂಪಿ ಆಯುಕ್ತರ ಕೊಠಡಿ ಬಳಿ ಒಂದಲ್ಲ, ಎರಡು ನಾಗರಹಾವುಗಳು ಪ್ರತ್ಯಕ್ಷವಾಗಿದೆ. ದಿಢೀರ್​ ಎಂಟ್ರಿಕೊಟ್ಟ ನಾಗಪ್ಪನನ್ನು ಕಂಡು ಸಿಬ್ಬಂದಿಗಳು ಗಾಬರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗತಜ್ಞ ಮಂಜುನಾಥ್​ ಎಂಬುವವರು ರಕ್ಷಣೆ ಮಾಡಿದ್ದಾರೆ. ಇನ್ನು ಕಳೆದ ಬಾರಿ ಕೂಡ ಪಿಆರ್​ಓ ಕಚೇರಿ ಬಳಿ ಹಾವು ಪ್ರತ್ಯಕ್ಷವಾಗಿತ್ತು. ಇದೀಗ ಒಂದು ನಾಗರಹಾವು, ಒಂದು ಕೇರೇಹಾವು ಒಟ್ಟಿಗೆ ಎಂಟ್ರಿಕೊಟ್ಟಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ