ಬಿಬಿಎಂಪಿ ಕೇಂದ್ರ ಕಚೇರಿಗೆ ಹಾವುಗಳ ಕಾಟ; ದಿಢೀರ್ ಎಂಟ್ರಿಕೊಟ್ಟ ನಾಗಪ್ಪನನ್ನ ಕಂಡು ಸಿಬ್ಬಂದಿ ಗಾಬರಿ
ಬಿಬಿಎಂಪಿ ಆಯುಕ್ತರ ಕೊಠಡಿ ಬಳಿ ಒಂದಲ್ಲ, ಎರಡು ನಾಗರಹಾವುಗಳು ಪ್ರತ್ಯಕ್ಷವಾಗಿದೆ. ದಿಢೀರ್ ಎಂಟ್ರಿಕೊಟ್ಟ ನಾಗಪ್ಪನನ್ನು ಕಂಡು ಸಿಬ್ಬಂದಿಗಳು ಗಾಬರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗತಜ್ಞ ಮಂಜುನಾಥ್ ಎಂಬುವವರು ರಕ್ಷಣೆ ಮಾಡಿದ್ದಾರೆ. ಇನ್ನು ಕಳೆದ ಬಾರಿ ಕೂಡ ಪಿಆರ್ಓ ಕಚೇರಿ ಬಳಿ ಹಾವು ಪ್ರತ್ಯಕ್ಷವಾಗಿತ್ತು.
ಬೆಂಗಳೂರು, ಡಿ.05: ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ ಹಾವು(Snake)ಗಳ ಕಾಟ ಹೆಚ್ಚಾಗಿದ್ದು, ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಅದರಂತೆ ಇಂದು(ಡಿ.05) ಕೂಡ ಬಿಬಿಎಂಪಿ ಆಯುಕ್ತರ ಕೊಠಡಿ ಬಳಿ ಒಂದಲ್ಲ, ಎರಡು ನಾಗರಹಾವುಗಳು ಪ್ರತ್ಯಕ್ಷವಾಗಿದೆ. ದಿಢೀರ್ ಎಂಟ್ರಿಕೊಟ್ಟ ನಾಗಪ್ಪನನ್ನು ಕಂಡು ಸಿಬ್ಬಂದಿಗಳು ಗಾಬರಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗತಜ್ಞ ಮಂಜುನಾಥ್ ಎಂಬುವವರು ರಕ್ಷಣೆ ಮಾಡಿದ್ದಾರೆ. ಇನ್ನು ಕಳೆದ ಬಾರಿ ಕೂಡ ಪಿಆರ್ಓ ಕಚೇರಿ ಬಳಿ ಹಾವು ಪ್ರತ್ಯಕ್ಷವಾಗಿತ್ತು. ಇದೀಗ ಒಂದು ನಾಗರಹಾವು, ಒಂದು ಕೇರೇಹಾವು ಒಟ್ಟಿಗೆ ಎಂಟ್ರಿಕೊಟ್ಟಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

