AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅರಿವು ಮೂಡಿಸಲು ಸೆಲೆಬ್ರಿಟಿಗಳ ಮೊರೆ ಹೋದ BBMP

[lazy-load-videos-and-sticky-control id=”agDSFGiy1us”] ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವಕ್ಕೆ ಹಬ್ಬಿದೆ. ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ಲಾಕ್​ಡೌನ್, ಸೀಲ್​ಡೌನ್ ಅಸ್ತ್ರಗಳು ಕೊರೊನಾ ಮೇಲೆ ಪರಿಣಾಮ ಬೀರುತ್ತಿಲ್ಲ. ಜನರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕೊರೊನಾ ಬಗ್ಗೆ ಅರಿವು ಮೂಡಿಸಲು BBMP ಹೊಸ ಪ್ಲಾನ್ ಮಾಡಿದೆ. BBMP ಇದೀಗ ಸೆಲೆಬ್ರಿಟಿಗಳ ಮೊರೆ ಹೋಗಿದೆ. ನಟ-ನಟಿಯರಿಂದ ಅರಿವು ಮೂಡಿಸಲು BBMP ಮುಂದಾಗಿದೆ. ಸಾರ್ವಜನಿಕರಿಗೆ ವೈರಸ್ ಬಗ್ಗೆ ಅರಿವು ಮೂಡಿಸಲು ರಾಯಭಾರಿಯಾಗಿ ಪುನೀತ್ ರಾಜ್ […]

ಕೊರೊನಾ ಅರಿವು ಮೂಡಿಸಲು ಸೆಲೆಬ್ರಿಟಿಗಳ ಮೊರೆ ಹೋದ BBMP
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
| Edited By: |

Updated on:Jul 20, 2020 | 2:40 PM

Share

[lazy-load-videos-and-sticky-control id=”agDSFGiy1us”] ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವಕ್ಕೆ ಹಬ್ಬಿದೆ. ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ಲಾಕ್​ಡೌನ್, ಸೀಲ್​ಡೌನ್ ಅಸ್ತ್ರಗಳು ಕೊರೊನಾ ಮೇಲೆ ಪರಿಣಾಮ ಬೀರುತ್ತಿಲ್ಲ. ಜನರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕೊರೊನಾ ಬಗ್ಗೆ ಅರಿವು ಮೂಡಿಸಲು BBMP ಹೊಸ ಪ್ಲಾನ್ ಮಾಡಿದೆ.

BBMP ಇದೀಗ ಸೆಲೆಬ್ರಿಟಿಗಳ ಮೊರೆ ಹೋಗಿದೆ. ನಟ-ನಟಿಯರಿಂದ ಅರಿವು ಮೂಡಿಸಲು BBMP ಮುಂದಾಗಿದೆ. ಸಾರ್ವಜನಿಕರಿಗೆ ವೈರಸ್ ಬಗ್ಗೆ ಅರಿವು ಮೂಡಿಸಲು ರಾಯಭಾರಿಯಾಗಿ ಪುನೀತ್ ರಾಜ್ ಕುಮಾರ್, ಸುದೀಪ್, ರಚಿತಾರಾಮ್ ನೇಮಿಸಲು ಬಿಬಿಎಂಪಿ ಚಿಂತಿಸುತ್ತಿದೆ. ಸೆಲೆಬ್ರಿಟಿಗಳಿಂದ ನಗರದಲ್ಲಿ ವೈರಸ್ ಬಗ್ಗೆ ಜಾಗ್ರತೆ ಕಾರ್ಯಕ್ರಮ ನಡೆಸಿದರೆ ಜನ ವೈರಸ್ ವಿರುದ್ಧ ಹೋರಾಡಲು ಹೆಚ್ಚಿನ ಗಮನವಹಿಸುತ್ತಾರೆ ಎನ್ನಲಾಗುತ್ತಿದೆ.

ಕೊರೊನಾ ಜಾಗೃತಿಗೆ ರಾಯಭಾರಿಯಾದ ನಟ ರಮೇಶ್ ಬಿಬಿಎಂಪಿ ನಟ ರಮೇಶ್ ಅರವಿಂದ್​ರನ್ನ ರಾಯಭಾರಿಯಾಗಿ ನೇಮಕ ಮಾಡಿದೆ.

Published On - 12:44 pm, Mon, 20 July 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ