AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅರಿವು ಮೂಡಿಸಲು ಸೆಲೆಬ್ರಿಟಿಗಳ ಮೊರೆ ಹೋದ BBMP

[lazy-load-videos-and-sticky-control id=”agDSFGiy1us”] ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವಕ್ಕೆ ಹಬ್ಬಿದೆ. ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ಲಾಕ್​ಡೌನ್, ಸೀಲ್​ಡೌನ್ ಅಸ್ತ್ರಗಳು ಕೊರೊನಾ ಮೇಲೆ ಪರಿಣಾಮ ಬೀರುತ್ತಿಲ್ಲ. ಜನರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕೊರೊನಾ ಬಗ್ಗೆ ಅರಿವು ಮೂಡಿಸಲು BBMP ಹೊಸ ಪ್ಲಾನ್ ಮಾಡಿದೆ. BBMP ಇದೀಗ ಸೆಲೆಬ್ರಿಟಿಗಳ ಮೊರೆ ಹೋಗಿದೆ. ನಟ-ನಟಿಯರಿಂದ ಅರಿವು ಮೂಡಿಸಲು BBMP ಮುಂದಾಗಿದೆ. ಸಾರ್ವಜನಿಕರಿಗೆ ವೈರಸ್ ಬಗ್ಗೆ ಅರಿವು ಮೂಡಿಸಲು ರಾಯಭಾರಿಯಾಗಿ ಪುನೀತ್ ರಾಜ್ […]

ಕೊರೊನಾ ಅರಿವು ಮೂಡಿಸಲು ಸೆಲೆಬ್ರಿಟಿಗಳ ಮೊರೆ ಹೋದ BBMP
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
| Edited By: |

Updated on:Jul 20, 2020 | 2:40 PM

Share

[lazy-load-videos-and-sticky-control id=”agDSFGiy1us”] ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವಕ್ಕೆ ಹಬ್ಬಿದೆ. ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ. ಲಾಕ್​ಡೌನ್, ಸೀಲ್​ಡೌನ್ ಅಸ್ತ್ರಗಳು ಕೊರೊನಾ ಮೇಲೆ ಪರಿಣಾಮ ಬೀರುತ್ತಿಲ್ಲ. ಜನರು ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕೊರೊನಾ ಬಗ್ಗೆ ಅರಿವು ಮೂಡಿಸಲು BBMP ಹೊಸ ಪ್ಲಾನ್ ಮಾಡಿದೆ.

BBMP ಇದೀಗ ಸೆಲೆಬ್ರಿಟಿಗಳ ಮೊರೆ ಹೋಗಿದೆ. ನಟ-ನಟಿಯರಿಂದ ಅರಿವು ಮೂಡಿಸಲು BBMP ಮುಂದಾಗಿದೆ. ಸಾರ್ವಜನಿಕರಿಗೆ ವೈರಸ್ ಬಗ್ಗೆ ಅರಿವು ಮೂಡಿಸಲು ರಾಯಭಾರಿಯಾಗಿ ಪುನೀತ್ ರಾಜ್ ಕುಮಾರ್, ಸುದೀಪ್, ರಚಿತಾರಾಮ್ ನೇಮಿಸಲು ಬಿಬಿಎಂಪಿ ಚಿಂತಿಸುತ್ತಿದೆ. ಸೆಲೆಬ್ರಿಟಿಗಳಿಂದ ನಗರದಲ್ಲಿ ವೈರಸ್ ಬಗ್ಗೆ ಜಾಗ್ರತೆ ಕಾರ್ಯಕ್ರಮ ನಡೆಸಿದರೆ ಜನ ವೈರಸ್ ವಿರುದ್ಧ ಹೋರಾಡಲು ಹೆಚ್ಚಿನ ಗಮನವಹಿಸುತ್ತಾರೆ ಎನ್ನಲಾಗುತ್ತಿದೆ.

ಕೊರೊನಾ ಜಾಗೃತಿಗೆ ರಾಯಭಾರಿಯಾದ ನಟ ರಮೇಶ್ ಬಿಬಿಎಂಪಿ ನಟ ರಮೇಶ್ ಅರವಿಂದ್​ರನ್ನ ರಾಯಭಾರಿಯಾಗಿ ನೇಮಕ ಮಾಡಿದೆ.

Published On - 12:44 pm, Mon, 20 July 20

Follow Us
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?