ಕೆರೆಗಳಿಗೆ BBMP ಘನತ್ಯಾಜ್ಯ ಘಟಕದ ಕೊಳಚೆ ನೀರು ಬಿಟ್ಟು ಅವಾಂತರ: ಲಕ್ಷಾಂತರ ಮೀನುಗಳ ಮಾರಣಹೋಮ
ಕೆರೆಗೆ ಕೆಮಿಕಲ್ ನೀರು ಬಂದು 10 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ನಡೆದಿದೆ. 10 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿದ್ದು, ಮೀನುಗಳ ಮಾರಣಹೋಮಕ್ಕೆ ಅಧಿಕಾರಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆನೇಕಲ್, ಆಗಸ್ಟ್ 20: ಕೆರೆಗಳಿಗೆ ಬಿಬಿಎಂಪಿ (BBMP) ಘನತ್ಯಾಜ್ಯ ಘಟಕದ ಕೊಳಚೆ ನೀರು ಬಿಟ್ಟ ಪರಿಣಾಮ ಕೆರೆಯಲ್ಲಿನ ಮೀನುಗಳ ಮಾರಣಹೋಮ ನಡೆದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕನಾಗಮಂಗಲ ಗ್ರಾಮದಲ್ಲಿ ನಡೆದಿದೆ. 1 ಲಕ್ಷಕ್ಕೆ ಟೆಂಡರ್ ಪಡೆದು ಕೆರೆಯಲ್ಲಿ ಮೀನುಗಳ ಸಾಕಣೆ ಮಾಡಲಾಗುತಿತ್ತು. ಕೆರೆಗೆ ಕೆಮಿಕಲ್ ನೀರು ಬಂದು 10 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿವೆ. ಕೆರೆಯಲ್ಲಿ ತೇಲುತ್ತಿರುವ ಮೀನುಗಳನ್ನು ಗುತ್ತಿಗೆದಾರರು ತೆರವು ಮಾಡುತ್ತಿದ್ದಾರೆ. ಮೀನುಗಳ ಮಾರಣಹೋಮಕ್ಕೆ ಅಧಿಕಾರಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
