AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ

[lazy-load-videos-and-sticky-control id=”D2qBb5faDOc”] ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. 15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು […]

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
| Edited By: |

Updated on:Jul 17, 2020 | 11:40 AM

Share

[lazy-load-videos-and-sticky-control id=”D2qBb5faDOc”]

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು ಎಂದು ಬಿಬಿಎಂಪಿ ಅಭಿಪ್ರಾಯಪಟ್ಟಿದೆ. ಸೋಂಕಿತ ವ್ಯಕ್ತಿ 12 ದಿನದಲ್ಲಿ ಗುಣಮುಖರಾಗುತ್ತಿರೋ ಹಿನ್ನೆಲೆಯಲ್ಲಿ ಸೋಂಕಿತರು 15 ದಿನ ಮನೆಯಿಂದ ಹೊರಬಾರದಂತೆ ತಡೆಯಬೇಕು.

ಲಾಕ್​ಡೌನ್​ನಿಂದ ಸೋಂಕಿತರ ಸಾರ್ವಜನಿಕ ಓಡಾಟ ನಿರ್ಬಂಧಿಸಲಾಗುತ್ತೆ. ಇದರಿಂದ ಸೋಂಕಿತರು ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗುತ್ತದೆ. ಅಲ್ಲದೆ BBMP ಅ್ಯಂಟಿಜನ್​ ಟೆಸ್ಟ್​ ಮೂಲಕ ಕೊರೊನಾ ಪರೀಕ್ಷೆ ನಡೆಸುತ್ತಿದೆ. ಕಂಟೈನ್ಮೆಂಟ್ ​ ಝೋನ್​ನಲ್ಲಿ ಈ ಟೆಸ್ಟ್​ ಮಾಡಲಾಗುತ್ತಿದ್ದು, BBMP ವ್ಯಾಪ್ತಿಯಲ್ಲಿ ಈ ಟೆಸ್ಟ್​ ಮುಗಿಸಲು ಕನಿಷ್ಟ 15 ದಿನ ಬೇಕಾಗುತ್ತದೆ. ಹೀಗಾಗಿ 15 ದಿನ ಲಾಕ್​ಡೌನ್​ ಮಾಡುವಂತೆ ಸರ್ಕಾರಕ್ಕೆ BBMP ಮನವಿ ಮಾಡಿದೆ.

Published On - 9:12 am, Fri, 17 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ