AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ

[lazy-load-videos-and-sticky-control id=”D2qBb5faDOc”] ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. 15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು […]

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 17, 2020 | 11:40 AM

Share

[lazy-load-videos-and-sticky-control id=”D2qBb5faDOc”]

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು ಎಂದು ಬಿಬಿಎಂಪಿ ಅಭಿಪ್ರಾಯಪಟ್ಟಿದೆ. ಸೋಂಕಿತ ವ್ಯಕ್ತಿ 12 ದಿನದಲ್ಲಿ ಗುಣಮುಖರಾಗುತ್ತಿರೋ ಹಿನ್ನೆಲೆಯಲ್ಲಿ ಸೋಂಕಿತರು 15 ದಿನ ಮನೆಯಿಂದ ಹೊರಬಾರದಂತೆ ತಡೆಯಬೇಕು.

ಲಾಕ್​ಡೌನ್​ನಿಂದ ಸೋಂಕಿತರ ಸಾರ್ವಜನಿಕ ಓಡಾಟ ನಿರ್ಬಂಧಿಸಲಾಗುತ್ತೆ. ಇದರಿಂದ ಸೋಂಕಿತರು ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗುತ್ತದೆ. ಅಲ್ಲದೆ BBMP ಅ್ಯಂಟಿಜನ್​ ಟೆಸ್ಟ್​ ಮೂಲಕ ಕೊರೊನಾ ಪರೀಕ್ಷೆ ನಡೆಸುತ್ತಿದೆ. ಕಂಟೈನ್ಮೆಂಟ್ ​ ಝೋನ್​ನಲ್ಲಿ ಈ ಟೆಸ್ಟ್​ ಮಾಡಲಾಗುತ್ತಿದ್ದು, BBMP ವ್ಯಾಪ್ತಿಯಲ್ಲಿ ಈ ಟೆಸ್ಟ್​ ಮುಗಿಸಲು ಕನಿಷ್ಟ 15 ದಿನ ಬೇಕಾಗುತ್ತದೆ. ಹೀಗಾಗಿ 15 ದಿನ ಲಾಕ್​ಡೌನ್​ ಮಾಡುವಂತೆ ಸರ್ಕಾರಕ್ಕೆ BBMP ಮನವಿ ಮಾಡಿದೆ.

Published On - 9:12 am, Fri, 17 July 20

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!