AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ

[lazy-load-videos-and-sticky-control id=”D2qBb5faDOc”] ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. 15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು […]

ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 2 ವಾರ ಲಾಕ್ ಡೌನ್ ಮಾಡಿ: BBMP ಸಲಹೆ
ಬಿಬಿಎಂಪಿ ಮುಖ್ಯ ಕಚೇರಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 17, 2020 | 11:40 AM

Share

[lazy-load-videos-and-sticky-control id=”D2qBb5faDOc”]

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವಿಧಿಸಿರುವ ಲಾಕ್​ಡೌನ್​ನನ್ನ ವಿಸ್ತರಿಸಲು ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಂಗಳೂರನ್ನು ಲಾಕ್​ಡೌನ್ ಮಾಡುದ್ರೂ ನಿನ್ನೆ 2 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿದ್ದವು. ಹೀಗಾಗಿ ಕೊರೊನಾ ಕಟ್ಟಿಹಾಕಲು 1 ವಾರ ಸಾಲದು, 15 ದಿನ ಲಾಕ್ ಡೌನ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

15 ದಿನ ಲಾಕ್​ಡೌನ್ ಮಾಡುವಂತೆ ಮನವಿ ಮಾಡ್ತಿರೋದ್ಯಾಕೆ: 15ದಿನ ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ಸೋಂಕು ತಡೆಯಬಹುದು ಎಂದು ಬಿಬಿಎಂಪಿ ಅಭಿಪ್ರಾಯಪಟ್ಟಿದೆ. ಸೋಂಕಿತ ವ್ಯಕ್ತಿ 12 ದಿನದಲ್ಲಿ ಗುಣಮುಖರಾಗುತ್ತಿರೋ ಹಿನ್ನೆಲೆಯಲ್ಲಿ ಸೋಂಕಿತರು 15 ದಿನ ಮನೆಯಿಂದ ಹೊರಬಾರದಂತೆ ತಡೆಯಬೇಕು.

ಲಾಕ್​ಡೌನ್​ನಿಂದ ಸೋಂಕಿತರ ಸಾರ್ವಜನಿಕ ಓಡಾಟ ನಿರ್ಬಂಧಿಸಲಾಗುತ್ತೆ. ಇದರಿಂದ ಸೋಂಕಿತರು ಅನಿವಾರ್ಯವಾಗಿ ಮನೆಯಲ್ಲೇ ಇರಬೇಕಾಗುತ್ತದೆ. ಅಲ್ಲದೆ BBMP ಅ್ಯಂಟಿಜನ್​ ಟೆಸ್ಟ್​ ಮೂಲಕ ಕೊರೊನಾ ಪರೀಕ್ಷೆ ನಡೆಸುತ್ತಿದೆ. ಕಂಟೈನ್ಮೆಂಟ್ ​ ಝೋನ್​ನಲ್ಲಿ ಈ ಟೆಸ್ಟ್​ ಮಾಡಲಾಗುತ್ತಿದ್ದು, BBMP ವ್ಯಾಪ್ತಿಯಲ್ಲಿ ಈ ಟೆಸ್ಟ್​ ಮುಗಿಸಲು ಕನಿಷ್ಟ 15 ದಿನ ಬೇಕಾಗುತ್ತದೆ. ಹೀಗಾಗಿ 15 ದಿನ ಲಾಕ್​ಡೌನ್​ ಮಾಡುವಂತೆ ಸರ್ಕಾರಕ್ಕೆ BBMP ಮನವಿ ಮಾಡಿದೆ.

Published On - 9:12 am, Fri, 17 July 20

Follow Us
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ