AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ

[lazy-load-videos-and-sticky-control id=”NkYvtTYOyxo”] ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ. ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 […]

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ
KUSHAL V
| Edited By: |

Updated on:Jul 26, 2020 | 12:56 AM

Share

[lazy-load-videos-and-sticky-control id=”NkYvtTYOyxo”]

ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.

ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ.

ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 ರೂಪಾಯಿ ಭರಿಸಲಿರುವ ಬಿಬಿಎಂಪಿ ಕೊವಿಡ್​​ನಿಂದ ಮೃತಪಟ್ಟರ ಅಂತ್ಯ ಸಂಸ್ಕಾರಕ್ಕೆ ಯಾವುದೇ ಹಣ ಪಡೆಯುವಂತಿಲ್ಲ ಎಂಬ ಆದೇಶ ಹೊರಡಿಸಿದೆ.

ರಣಹದ್ದುಗಳು.. ಬೆಂಗಳೂರಿನ ವಿದ್ಯುತ್ ಚಿತಾಗಾರಗಳಲ್ಲಿ ಡೆಡ್​ಬಾಡಿ ಹೆಸರಲ್ಲೂ ಹಣ ಲೂಟಿ!

Published On - 10:32 am, Sat, 25 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!