AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ

[lazy-load-videos-and-sticky-control id=”NkYvtTYOyxo”] ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ. ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 […]

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ
KUSHAL V
| Edited By: |

Updated on:Jul 26, 2020 | 12:56 AM

Share

[lazy-load-videos-and-sticky-control id=”NkYvtTYOyxo”]

ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.

ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ.

ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 ರೂಪಾಯಿ ಭರಿಸಲಿರುವ ಬಿಬಿಎಂಪಿ ಕೊವಿಡ್​​ನಿಂದ ಮೃತಪಟ್ಟರ ಅಂತ್ಯ ಸಂಸ್ಕಾರಕ್ಕೆ ಯಾವುದೇ ಹಣ ಪಡೆಯುವಂತಿಲ್ಲ ಎಂಬ ಆದೇಶ ಹೊರಡಿಸಿದೆ.

ರಣಹದ್ದುಗಳು.. ಬೆಂಗಳೂರಿನ ವಿದ್ಯುತ್ ಚಿತಾಗಾರಗಳಲ್ಲಿ ಡೆಡ್​ಬಾಡಿ ಹೆಸರಲ್ಲೂ ಹಣ ಲೂಟಿ!

Published On - 10:32 am, Sat, 25 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ