AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ

[lazy-load-videos-and-sticky-control id=”NkYvtTYOyxo”] ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ. ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 […]

TV9 IMPACT ಕೊರೊನಾದಿಂದ ಮೃತಪಟ್ಟರೆ ಉಚಿತ ಶವಸಂಸ್ಕಾರ: BBMP ಆದೇಶ
KUSHAL V
| Edited By: |

Updated on:Jul 26, 2020 | 12:56 AM

Share

[lazy-load-videos-and-sticky-control id=”NkYvtTYOyxo”]

ಬೆಂಗಳೂರು: ಕೊವಿಡ್​ನಿಂದ ಮೃತಪಟ್ಟವರ ಶವಸಂಸ್ಕಾರದ ವೇಳೆಯೂ ಚಿತಾಗಾರದಲ್ಲಿ ವಸೂಲಿ ದಂಧೆ ನಡೀತಿತ್ತು ಎಂಬುದರ ಮೇಲೆ ರಹಸ್ಯ ಕಾರ್ಯಾಚರಣೆ ಮೂಲಕ ಟಿವಿ9 ಬಯಲು ಮಾಡಿತ್ತು. ರಣಹದ್ದುಗಳು ಅನ್ನೋ ಶೀರ್ಷಿಕೆ ಅಡಿಯಲ್ಲಿ ದಂಧೆಯನ್ನ ಬಯಲು ಪ್ರಸಾರವಾಗಿದ್ದ ಟಿವಿ9 ವರದಿ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.

ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಇನ್ಮುಂದೆ ಯಾವುದೇ ಶುಲ್ಕ ನೀಡುವಂತಿಲ್ಲ ಎಂದು ಬಿಬಿಎಂಪಿ ಸೂಚನೆ ನೀಡಿದೆ. ಜೊತೆಗೆ, ಕೊವಿಡ್​​ನಿಂದ ಮೃತಪಟ್ಟವರ ಶವ ಸಂಸ್ಕಾರದ ವೆಚ್ಚವನ್ನ ಬಿಬಿಎಂಪಿಯೇ ಭರಿಸಲಿದೆ.

ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1750 ರೂಪಾಯಿ ಭರಿಸಲಿರುವ ಬಿಬಿಎಂಪಿ ಕೊವಿಡ್​​ನಿಂದ ಮೃತಪಟ್ಟರ ಅಂತ್ಯ ಸಂಸ್ಕಾರಕ್ಕೆ ಯಾವುದೇ ಹಣ ಪಡೆಯುವಂತಿಲ್ಲ ಎಂಬ ಆದೇಶ ಹೊರಡಿಸಿದೆ.

ರಣಹದ್ದುಗಳು.. ಬೆಂಗಳೂರಿನ ವಿದ್ಯುತ್ ಚಿತಾಗಾರಗಳಲ್ಲಿ ಡೆಡ್​ಬಾಡಿ ಹೆಸರಲ್ಲೂ ಹಣ ಲೂಟಿ!

Published On - 10:32 am, Sat, 25 July 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!