ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿದ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ಜೀವನಾಡಿಯಾಗಿರುವ ಮದಗದಕೆರೆ. ಕೋಡಿ ಬಿದ್ದಿದೆ. 2500 ಎಕರೆ ವಿಸ್ತೀರ್ಣದಲ್ಲಿರುವ ಬೃಹತ್ ಮದಗದಕೆರೆಗೆ ಗ್ರಾಮಸ್ಥರು ಬಾಗಿನ ಅರ್ಪಿಸಿ ಸಂಭ್ರಮಿಸಿದ್ದಾರೆ. ಲಕ್ಷಾಂತರ ರೈತರ ಆಧಾರವಾಗಿರುವ ಮದಗದಕೆರೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿದೆ.

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!
| Updated By: ಸಾಧು ಶ್ರೀನಾಥ್​

Updated on: Oct 05, 2023 | 8:23 PM

ಪಶ್ಚಿಮ ಘಟ್ಟಗಳ ಸಾಲಿನಲ್ಲಿ (Western Ghats) ಸುರಿದ ಮಳೆಗೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬಯಲುಸೀಮೆ ಭಾಗದ ಜೀವನಾಡಿಯಾಗಿರುವ ಮದಗದಕೆರೆ. ಕೋಡಿ ಬಿದ್ದಿದೆ. 2500 ಎಕರೆ ವಿಸ್ತೀರ್ಣದಲ್ಲಿರುವ ಬೃಹತ್ ಮದಗದಕೆರೆಗೆ ಗ್ರಾಮಸ್ಥರು ಬಾಗಿನ ಅರ್ಪಿಸಿ ಸಂಭ್ರಮಿಸಿದ್ದಾರೆ. ಲಕ್ಷಾಂತರ ರೈತರ ಆಧಾರವಾಗಿರುವ ಮದಗದಕೆರೆ (Madagadakere Lake) ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪವಿದೆ. ಈ ಮಧ್ಯೆ ಕಡೂರು (Kadur) ತಾಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ಎರಡು ತಿಂಗಳ ಹಿಂದೆ ಮದಗದಕೆರೆ ಸಂಪೂರ್ಣ ಖಾಲಿಯಾಗಿತ್ತು. ಒಮ್ಮೆ ಕೆರೆ ಕೋಡಿ ಬಿದ್ರೆ ಒದು ವರ್ಷ ಕಾಲ ಲಕ್ಷಾಂತರ ರೈತರಿಗೆ ಆಸರೆಯಾಗುವ ಕೆರೆ ಇದಾಗಿದೆ. ಮಳೆಗಾಗಿ ಮದಗದಕೆರೆ ಸಮೀಪದ ಕೆಂಚಮ್ಮ ದೇವಿಗೆ ಇತ್ತೀಚೆಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಗ್ರಾಮಸ್ಥರ ಜೊತೆ ಸೇರಿ ಕಡೂರು ಶಾಸಕ ಕೆ.ಎಸ್. ಆನಂದ್ ಮಳೆಗಾಗಿ ಪೂಜೆ ಸಲ್ಲಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು