ಟಾಸ್ಕ್ ವಿಚಾರದಲ್ಲಿ ವಿನಯ್ ವಿರುದ್ಧ ತಿರುಗಿ ಬಿದ್ದ ತುಕಾಲಿ ಸಂತೋಷ್; ಇದು ಹೊಲಸು ರಾಜಕೀಯದ ಭಾಗವಾ?

Updated on: Jan 19, 2024 | 8:27 AM

ಟಾಸ್ಕ್ ಯಾರು ಆಡಬೇಕು ಅನ್ನೋದನ್ನು ವೋಟ್ ಹಾಕಿ ತಾವು ನಿರ್ಧಾರ ಮಾಡಬೇಕು ಎಂದು ಅವರು ಪ್ಲ್ಯಾನ್ ಮಾಡಿದ್ದಾರೆ. ಈ ಪ್ಲ್ಯಾನ್ ಫಲಿಸಿದೆ. ಇದರಿಂದ ವಿನಯ್ ಗೌಡ ಅವರು ಸಿಟ್ಟಾಗಿದ್ದಾರೆ.

ತುಕಾಲಿ ಸಂತೋಷ್ (Tukali Santosh) ಹಾಗೂ ವರ್ತೂರು ಸಂತೊಷ್ ಅವರು ಬಿಗ್ ಬಾಸ್ ಮನೆಯಲ್ಲಿ ಡರ್ಟಿ ಪಾಲಿಟಿಕ್ಸ್ ಆರಂಭಿಸಿದ್ದಾರೆ. ಟಾಸ್ಕ್ ಯಾರು ಆಡಬೇಕು ಅನ್ನೋದನ್ನು ವೋಟ್ ಹಾಕಿ ತಾವು ನಿರ್ಧಾರ ಮಾಡಬೇಕು ಎಂದು ಅವರು ಪ್ಲ್ಯಾನ್ ಮಾಡಿದ್ದಾರೆ. ಈ ಪ್ಲ್ಯಾನ್ ಫಲಿಸಿದೆ. ಇದರಿಂದ ವಿನಯ್ ಗೌಡ ಅವರು ಸಿಟ್ಟಾಗಿದ್ದಾರೆ. ವಿನಯ್ ಹಾಗೂ ತುಕಾಲಿ ಸಂತೋಷ್ ಮಧ್ಯೆ ಮಾತಿನ ವಾರ್ ನಡೆದಿದೆ. ‘ಅವರವರ ಗತ್ತು ಅವರಿಗೆ ಗೊತ್ತು’ ಎಂದು ವರ್ತೂರು ಸಂತೋಷ್ ಡೈಲಾಗ್ ಹೊಡೆದಿದ್ದಾರೆ. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 19, 2024 08:26 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More