ಕೇಂದ್ರದಿಂದ ನೆರವು ಬರುವ ಮೊದಲು ರೈತರಿಗೆ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಒದಗಿಸಬೇಕು: ಆರ್ ಅಶೋಕ

ಅಸಲಿಗೆ ರೈತರಿಗೆ ಪರಿಹಾರ ಒದಗಿಸಲು ಬೊಕ್ಕಸದಲ್ಲಿ ಹಣವೇ ಇಲ್ಲ, ಇದ್ದಬದ್ದ ಹಣವನ್ನೆಲ್ಲ ಪ್ರೀ ಫ್ರೀ ಅನ್ನುತ್ತಾ ಗ್ಯಾರಂಟಿ ಯೋಜೆನೆಗಳಿಗೆ ಹಂಚಿಬಿಟ್ಟಿದ್ದಾರೆ ಎಂದು ಅಶೋಕ ಹೇಳಿದರು. ಗ್ಯಾರಂಟಿ ಯೋಜನೆಗಳಲ್ಲೂ ಜನರಿಗೆ ಹಣ ತಲುಪುತ್ತಿಲ್ಲ, ಬಿಪಿಎಲ್ ಕಾರ್ಡ್ ಹೊಂದಿರುವವರು ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚಿದ್ದರೆ ಗೃಹ ಲಕ್ಷ್ಮಿ ಯೋಜನೆ ಅಡಿ ಕೇವಲ 70 ಲಕ್ಷ ಜನರಿಗೆ ಮಾತ್ರ ಹಣ ಸಿಕ್ಕಿದೆ ಎಂದು ಮಾಜಿ ಸಚಿವ ಹೇಳಿದರು.

ಕೇಂದ್ರದಿಂದ ನೆರವು ಬರುವ ಮೊದಲು ರೈತರಿಗೆ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಒದಗಿಸಬೇಕು: ಆರ್ ಅಶೋಕ
|

Updated on: Nov 21, 2023 | 1:51 PM

ಕಲಬುರಗಿ: ಜಿಲ್ಲೆಯಲ್ಲಾಗಿರುವ ಬರ ಸರ್ವೆಯನ್ನು ಪರಿಶೀಲಿಸಲು ಗ್ರಾಮೀಣ ಭಾಗಗಳ ಪ್ರವಾಸ ಮಾಡುತ್ತಿರುವ ನಿಯೋಜಿತ ವಿರೋಧ ಪಕ್ಷದ ಆರ್ ಅಶೋಕ (R Ashoka) ಅವರು ಸಂಕಷ್ಟದಲ್ಲಿರುವ ರೈತರಿಗೆ ಇದುವರೆಗೆ ಪರಿಹಾರ ಧನ (compensation) ನೀಡದ ಸಿದ್ದರಾಮಯ್ಯ ಸರ್ಕಾರವನ್ನು (Siddaramaiah Government) ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರ ಸರ್ವೇ ಆಗಲಿ, ಆಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಅಲ್ಲಿಂದ ಬರ ಪರಿಹರ ನಿಧಿ ಮಂಜೂರಾಗಿ ಬರಲಿ ಅಂತ ಕಾಯವುದರಲ್ಲಿ ಅರ್ಥವಿಲ್ಲ. ಮೊದಲು ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ರೈತರಿಗೆ ಪರಿಹಾರ ಒದಗಿಸಿ ಅವರ ಸಂಕಷ್ಟಕ್ಕೆ ನೆರವಾಗಬೇಕು, ಆನಂತರ ಕೇಂದ್ರದಿಂದ ಬಿಡುಗಡೆಯಾಗುವ ಹಣ ಬೊಕ್ಕಸಕ್ಕೆ ಬಂದು ಬಿದ್ದೇ ಬೀಳುತ್ತೆ ಅಂತ ಅಶೋಕ ಹೇಳಿದರು. ಅಸಲಿಗೆ ರೈತರಿಗೆ ಪರಿಹಾರ ಒದಗಿಸಲು ಬೊಕ್ಕಸದಲ್ಲಿ ಹಣವೇ ಇಲ್ಲ, ಇದ್ದಬದ್ದ ಹಣವನ್ನೆಲ್ಲ ಪ್ರೀ ಫ್ರೀ ಅನ್ನುತ್ತಾ ಗ್ಯಾರಂಟಿ ಯೋಜೆನೆಗಳಿಗೆ ಹಂಚಿಬಿಟ್ಟಿದ್ದಾರೆ ಎಂದು ಅಶೋಕ ಹೇಳಿದರು. ಗ್ಯಾರಂಟಿ ಯೋಜನೆಗಳಲ್ಲೂ ಜನರಿಗೆ ಹಣ ತಲುಪುತ್ತಿಲ್ಲ, ಬಿಪಿಎಲ್ ಕಾರ್ಡ್ ಹೊಂದಿರುವವರು ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚಿದ್ದರೆ ಗೃಹ ಲಕ್ಷ್ಮಿ ಯೋಜನೆ ಅಡಿ ಕೇವಲ 70 ಲಕ್ಷ ಜನರಿಗೆ ಮಾತ್ರ ಹಣ ಸಿಕ್ಕಿದೆ ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ