ಸತ್ಯಕ್ಕೆ ಜಯವಿದೆ ಎನ್ನುತ್ತಾ ವಿಕ್ಟರಿ ಸನ್ನೆ ತೋರಿಸಿ ಮೆಡಿಕಲ್ ಚೆಕಪ್ ಗೆ ಹೋದ ವಕೀಲ ಡಿ ದೇವರಾಜೇಗೌಡ!

ಅದರೆ ಮಾಧ್ಯಮದ ಪ್ರತಿನಿಧಿಗಳು ಛಲಬಿಡದ ತ್ರಿವಿಕ್ರಮನ ಹಾಗೆ, ಪೊಲೀಸ್ ವಾಹನಗಳನ್ನು ಹಿಂಬಾಲಿಸಿ ತಾಲ್ಲೂಕು ಆಸ್ಪತ್ರೆ ತಲುಪಿದರು. ಅಸ್ಪತ್ರೆಯ ಮುಖ್ಯದ್ವಾರದ ಬಳಿ ಅವರ ಶ್ರಮ ಸಾರ್ಥಕವಾಯಿತು. ವೈದ್ಯಕೀಯ ಚೆಕಪ್ ಸಲುವಾಗಿ ಒಳಗಡೆ ಹೋಗುವ ಮೊದಲು ದೇವರಾಜೇಗೌಡ ‘ಸತ್ಯಕ್ಕೆ ಜಯವಿದೆ’ ಅಂತ ಹೇಳುತ್ತಾ ವಿಕ್ಟರಿ ಸನ್ನೆ ತೋರಿದರು.

ಸತ್ಯಕ್ಕೆ ಜಯವಿದೆ ಎನ್ನುತ್ತಾ ವಿಕ್ಟರಿ ಸನ್ನೆ ತೋರಿಸಿ ಮೆಡಿಕಲ್ ಚೆಕಪ್ ಗೆ ಹೋದ ವಕೀಲ ಡಿ ದೇವರಾಜೇಗೌಡ!
|

Updated on: May 11, 2024 | 7:34 PM

ಹಾಸನ: ಹೊಳೆನರಸೀಪುರ ಪೊಲೀಸರ ವಶದಲ್ಲಿರುವ ವಕೀಲ ಡಿ ದೇವರಾಜೇಗೌಡರನ್ನು (D Devarajegowda) ಇವತ್ತು ಸಾಯಂಕಾಲ ವೈದ್ಯಕೀಯ ಚೆಕಪ್ ಗಾಗಿ (medical checkup) ಕರೆದೊಯ್ಯಲಾಯಿತು. ಪಟ್ಟಣದ ವೃತ್ತ ನಿರೀಕ್ಷರ ಕಚೇರಿಯಿಂದ ಪೊಲೀಸ್ ವಾಹನಗಳಲ್ಲಿ ದೇವರಾಜೇಗೌಡರನ್ನು ತಾಲ್ಲೂಕು ಆಸ್ಪತ್ರೆಗೆ (taluk hospital) ಕರೆದೊಯ್ಯುವ ದೃಶ್ಯಗಳನ್ನು ನೋಡಬಹುದು. ಕಚೇರಿಯಿಂದ ಹೊರಬಂದಾಗ ಅವರು ಮಾಧ್ಯಮಗಳೊಂದಿಗೆ ಮಾತಾಡುವ ಉತ್ಸುಕತೆ ತೋರಿದರೂ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಅದರೆ ಮಾಧ್ಯಮದ ಪ್ರತಿನಿಧಿಗಳು ಛಲಬಿಡದ ತ್ರಿವಿಕ್ರಮನ ಹಾಗೆ, ಪೊಲೀಸ್ ವಾಹನಗಳನ್ನು ಹಿಂಬಾಲಿಸಿ ತಾಲ್ಲೂಕು ಆಸ್ಪತ್ರೆ ತಲುಪಿದರು. ಅಸ್ಪತ್ರೆಯ ಮುಖ್ಯದ್ವಾರದ ಬಳಿ ಅವರ ಶ್ರಮ ಸಾರ್ಥಕವಾಯಿತು. ವೈದ್ಯಕೀಯ ಚೆಕಪ್ ಸಲುವಾಗಿ ಒಳಗಡೆ ಹೋಗುವ ಮೊದಲು ದೇವರಾಜೇಗೌಡ ‘ಸತ್ಯಕ್ಕೆ ಜಯವಿದೆ’ ಅಂತ ಹೇಳುತ್ತಾ ವಿಕ್ಟರಿ ಸನ್ನೆ ತೋರಿದರು. ಮೆಡಿಕಲ್ ಚೆಕಪ್ ನಂತರ ದೇವರಾಜೇಗೌಡರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಟಿವಿ9 ಹಾಸನ ವರದಿಗಾರ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೇವರಾಜೇಗೌಡ ವಿಚಾರಣೆ

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ