AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕ ಸಭಾ ಚುನಾವಣೆಗೆ ಮೊದಲು ರಾಜ್ಯದಲ್ಲಿ ಬಿಜೆಪಿ ಒಂದು ದುರ್ಬಲ ಪಕ್ಷವೆಂದು ತೋರಿಸುವ ಹುನ್ನಾರ ಕಾಂಗ್ರೆಸ್ ಪಕ್ಷದ್ದು: ಬಸನಗೌಡ ಪಾಟೀಲ್ ಯತ್ನಾಳ್

ಕಾಂಗ್ರೆಸ್ ಪಕ್ಷದ ಉದ್ದೇಶ ಸ್ಪಷ್ಟವಾಗಿದೆ. ಲೋಕ ಸಭಾ ಚುನಾವಣೆಗೆ ಮೊದಲು ಕರ್ನಾಟಕದಲ್ಲಿ ಬಿಜೆಪಿಯನ್ನು ಆಧೀರಗೊಳಿಸಬೇಕು, ಅದೊಂದು ದುರ್ಬಲಗೊಂಡಿರುವ ಮತ್ತು ನಾಶದ ಅಂಚಿನಲ್ಲಿರುವ ಪಕ್ಷ ಎಂಬಂಥ ಸ್ಥಿತಿ ನಿರ್ಮಾಣ ಮಾಡಬೇಕು, ಈ ಹುನ್ನಾರದಲ್ಲಿ ಅದು ಸಕ್ರಿಯವಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 28, 2023 | 4:37 PM

Share

ವಿಜಯಪುರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ರೇಣುಕಾಚಾರ್ಯ (MP Renukacharya) ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದೆ, ಕಾಂಗ್ರೆಸ್ ಪಕ್ಷದವರು ಗೊಂದಲದಲ್ಲಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah Government) ಸ್ಪಷ್ಟ 135 ಸೀಟುಗಳ ಸ್ಪಷ್ಟ ಬಹುಮತವಿದ್ದರೂ ಲೋಕ ಸಭೆ ಚುನಾವಣೆಗೆ ಮೊದಲು ಅಥವಾ ನಂತರ ಏನಾದರೂ ಸಂಭವಿಸಲಿದೆ ಎಂಬ ಆತಂಕದಲ್ಲಿದೆ. ಅದೇ ಕಾರಣಕ್ಕೆ ಬಿಜೆಪಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಯತ್ನಾಳ್ ಹೇಳಿದರು. ಕಾಂಗ್ರೆಸ್ ಪಕ್ಷದ ಉದ್ದೇಶ ಸ್ಪಷ್ಟವಾಗಿದೆ. ಲೋಕ ಸಭಾ ಚುನಾವಣೆಗೆ ಮೊದಲು ಕರ್ನಾಟಕದಲ್ಲಿ ಬಿಜೆಪಿಯನ್ನು ಆಧೀರಗೊಳಿಸಬೇಕು, ಅದೊಂದು ದುರ್ಬಲಗೊಂಡಿರುವ, ನಾಶದ ಅಂಚಿನಲ್ಲಿರುವ ಪಕ್ಷ ಎಂಬಂಥ ಸ್ಥಿತಿ ನಿರ್ಮಾಣ ಮಾಡಬೇಕು, ಈ ಹುನ್ನಾರದಲ್ಲಿ ಅದು ಸಕ್ರಿಯವಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು