ಒಬ್ಬ ಹಿಂದೂ ತನ್ನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುತ್ತಾನೆಯೇ? ಜಿ ಪರಮೇಶ್ವರ್, ಗೃಹ ಸಚಿವ

ಕೃಷ್ಣ ಹೇಳಿದ-ಧರ್ಮ ನಾಶವಾಗಿ ಅಧರ್ಮ, ಮತ್ತು ಲೋಕದಲ್ಲಿ ನೀತಿ ಇಲ್ಲವಾಗಿ ಅನೀತಿ ಸೃಷ್ಟಿಯಾದಾಗ ಷ್ಟಮಿಯಾಗಿರುವ ಅದನ್ನು ಹೋಗಲಾಡಿಸಲು ಪುನಃ ಹುಟ್ಟಿಬರುತ್ತೇನೆ-ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಂ ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ ಅಂತ ಹೇಳಿದ್ದನ್ನು ಪುನರುಚ್ಛರಿಸಿರುವುದಾಗಿ ಪರಮೇಶ್ವರ್ ಹೇಳಿದರು.

|

Updated on: Sep 07, 2023 | 1:37 PM

ಬೆಂಗಳೂರು: ಸನಾತನ ಧರ್ಮದ ಅವಹೇಳನಕಾರಿಯಾಗಿ ಮಾತಾಡಿರುವರೆಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ತಾನ್ಯಾವತ್ತೂ ಹಿಂದೂ ಧರ್ಮದ (Hindu religion) ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿಲ್ಲ ಅಥವಾ ಅದರ ತಿರುಳನ್ನು ಬೇರೆ ಅರ್ಥ ಬರುವಂತೆ ತಿರುಚಿಲ್ಲ ಎಂದು ಹೇಳಿದರು. ತಾನು ಒಬ್ಬ ಹಿಂದೂ ಅಲ್ವಾ? ದಿನಾಲೂ ಗಣೇಶನನ್ನು ನೆನೆಯಲ್ವಾ ಎಂದ ಅವರು, ಪ್ರತಿನಿತ್ಯ ಬೆಳಗ್ಗೆ ಏಳವಾಗ ಮತ್ತು ರಾತ್ರಿ ಮಲಗುವಾಗ ಹೇಳುವ ಸಂಸ್ಕೃತ ಶ್ಲೋಕಗಳನ್ನು ಪಠಿಸಿ, ಬಿಜೆಪಿ ನಾಯಕರಿಗೆ ಆ ಶ್ಲೋಕಗಳನ್ನು ಹೇಳುವಂತೆ ಸವಾಲೆಸೆದರು. ಕೃಷ್ಣ ಜನ್ಮಾಷ್ಟಮಿಯಾಗಿರುವ (Krishna Janmashtami) ಇವತ್ತು ಕೃಷ್ಣ ಹೇಳಿದ-ಧರ್ಮ ನಾಶವಾಗಿ ಅಧರ್ಮ, ಮತ್ತು ಲೋಕದಲ್ಲಿ ನೀತಿ ಇಲ್ಲವಾಗಿ ಅನೀತಿ ಸೃಷ್ಟಿಯಾದಾಗ ಅದನ್ನು ಹೋಗಲಾಡಿಸಲು ಪುನಃ ಹುಟ್ಟಿಬರುತ್ತೇನೆ-ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಂ ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ ಅಂತ ಹೇಳಿದ್ದನ್ನು ಪುನರುಚ್ಛರಿಸಿರುವುದಾಗಿ ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ