AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ

ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಲ್ಲಿ ಎತ್ತು ಖರೀದಿಸಿದ್ದಾರೆ. ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Oct 19, 2024 | 10:10 AM

Share

ಬೆಳಗಾವಿ, ಅಕ್ಟೋಬರ್​ 19: ಕರ್ನಾಟಕ ಸರ್ಕಾರ (Karnataka Government) ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ (Gruha Laxmi) ಹಣ ಜಮೆ ಮಾಡುತ್ತಿದೆ. ಗೃಹಲಕ್ಷ್ಮೀ ಯೋಜನೆ ಅಡಿ ಬಂದ ಹಣದಿಂದ ಗೋಕಾಕ್ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಎತ್ತು ಖರೀದಿಸಿದ್ದಾರೆ. ತವಗ ಗ್ರಾಮದಲ್ಲಿ ಬಸವ್ವ ಮತ್ತು ಶಿವಪ್ಪ ದಂಪತಿ ವಾಸವಾಗಿದ್ದಾರೆ. ಇವರ ಮನೆಯಲ್ಲಿ ಬೇಸಾಯಕ್ಕಾಗಿ ಒಂದೇ ಎತ್ತು ಇತ್ತು. ಇದೀಗ ಗೃಹಲಕ್ಷ್ಮೀ ಯೋಜನೆ ಅಡಿ ಬಂದ 22 ಸಾವಿರ ರೂ. ಹಣದಿಂದ ಮತ್ತೊಂದು ಎತ್ತು ಖರೀದಿಸಿದ್ದಾರೆ.

ಮಕ್ಕಳಿಲ್ಲದ ಬಸವ್ವ, ಶಿವಪ್ಪ ದಂಪತಿ ಎತ್ತುಗಳನ್ನೇ ಮಕ್ಕಳಂತೆ ಸಾಕುತ್ತಿದ್ದಾರೆ. ಬಸವ್ವ ಮನೆಗೆ ಗೋಕಾಕ್ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಮಹಾಂತೇಶ್ ಕಡಾಡಿ ಭೇಟಿ ನೀಡಿ, ದಂಪತಿಗೆ ವೈಯಕ್ತಿಕವಾಗಿ ನೆರವು ನೀಡಿದರು. ಬೇಸಾಯವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ದಂಪತಿಗೆ ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್