ಶಾಲಾ ಆರಂಭದ ಮೊದಲ ದಿನವೇ ಶಾಲೆಗೆ ಬೀಗ ಹಾಕಿದ ಎಸ್​ಡಿಎಂಸಿ ಸದಸ್ಯರು; ಯಾಕೆ ಗೊತ್ತಾ?

ಬೇಸಿಗೆ ರಜೆ ಮುಗಿಸಿ ನಾಳೆಯಿಂದ ಶಾಲೆ ಆರಂಭ ಆಗುತ್ತಿದೆ. ಈ ಮಧ್ಯೆ ಇಂದು(ಮೇ.29) ಶಾಲಾ ಆರಂಭಕ್ಕೆ ಸ್ವಚ್ಛತೆಗೊಳಿಸಲು ಬಂದ ದಿನವೇ ಎಸ್‌ಡಿಎಂಸಿ(SDMC)ಸದಸ್ಯರು ಸೇರಿಕೊಂಡು ಶಾಲೆಗೆ ಬೀಗ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ತಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕನ್ನು ಬದಲಾವಣೆ ಮಾಡುವಂತೆ ಎಸ್‌ಡಿಎಂಸಿ ಸದಸ್ಯರು ಪಟ್ಟು ಹಿಡಿದಿದ್ದಾರೆ.

ಶಾಲಾ ಆರಂಭದ ಮೊದಲ ದಿನವೇ ಶಾಲೆಗೆ ಬೀಗ ಹಾಕಿದ ಎಸ್​ಡಿಎಂಸಿ ಸದಸ್ಯರು; ಯಾಕೆ ಗೊತ್ತಾ?
| Updated By: ಕಿರಣ್ ಹನುಮಂತ್​ ಮಾದಾರ್

Updated on: May 29, 2024 | 2:49 PM

ಬೆಳಗಾವಿ, ಮೇ.29: ಶಾಲಾ ಆರಂಭಕ್ಕೆ ಸ್ವಚ್ಛತೆಗೊಳಿಸಲು ಬಂದ ದಿನವೇ ಎಸ್‌ಡಿಎಂಸಿ(SDMC)ಸದಸ್ಯರು ಸೇರಿಕೊಂಡು ಶಾಲೆಗೆ ಬೀಗ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ತಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕನ್ನು ಬದಲಾವಣೆ ಮಾಡುವಂತೆ ಎಸ್‌ಡಿಎಂಸಿ ಸದಸ್ಯರು ಪಟ್ಟು ಹಿಡಿದಿದ್ದಾರೆ. ಹೌದು, ಕಳೆದ ಒಂದು ವರ್ಷದಿಂದ ಮುಖ್ಯ ಶಿಕ್ಷಕ ಮತ್ತು ಎಸ್‌ಡಿಎಂಸಿ ಸದಸ್ಯರ ನಡುವೆ ಜಟಾಪಟಿ ನಡೆಯುತ್ತಿದೆ. ಮುಖ್ಯ ಶಿಕ್ಷಕ ಸರಿಯಾಗಿ ಶಾಲೆಗೆ ಬರಲ್ಲ ಎಂಬ  ಆರೋಪ ಕೇಳಿಬಂದಿದೆ. ಈ ಕುರಿತು ಡಿಡಿಪಿಐ, ಬಿಇಒಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಇದರಿಂದ ರೊಚ್ಚಿಗೆದ್ದ ಶಾಲಾ ಎಸ್​ಡಿಎಂಸಿ ಸದಸ್ಯರು ಮುಖ್ಯ ಶಿಕ್ಷಕ ಎಂ.ಎಸ್ ಚೌಗಲೆ ಅವರನ್ನು ಬದಲಿಸಿ, ಬೇರೆ ಶಿಕ್ಷಕರನ್ನು ನಿಯೋಜಿಸಲು ಕೋರಿದ್ದಾರೆ. ಆದರೆ, ಮನವಿಗೆ ಸ್ಪಂಧಿಸದ ಅಧಿಕಾರಿಗಳ ವಿರುದ್ಧ ಇದೀಗ ಆಕ್ರೋಶ ವ್ಯಕ್ತಪಡಿಸಿ, ಶಾಲೆಗೆ ಬೀಗ ಹಾಕಿ ಶಾಲೆಯ ಮುಂದೆಯೇ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ