Savadatti Yellamma temple: ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ ಸೌದಿ ಅರೇಬಿಯಾದ ನೋಟು ಪತ್ತೆ!

ಬೆಳಗಾವಿ: ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ 1.18 ಕೋಟಿ ಹಣ, ₹17 ಲಕ್ಷ ಮೌಲ್ಯದ ಚಿನ್ನ, ₹2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ; ಹುಂಡಿಯಲ್ಲಿ ಬ್ಯಾನ್ ಆಗಿರುವ ನೋಟ್‌ಗಳು, ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿವೆ.

Savadatti Yellamma temple: ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ ಸೌದಿ ಅರೇಬಿಯಾದ ನೋಟು ಪತ್ತೆ!
|

Updated on:Jan 07, 2022 | 12:20 PM

ಬೆಳಗಾವಿ: ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ 1.18 ಕೋಟಿ ಹಣ, ₹17 ಲಕ್ಷ ಮೌಲ್ಯದ ಚಿನ್ನ, ₹2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ; ಹುಂಡಿಯಲ್ಲಿ ಬ್ಯಾನ್ ಆಗಿರುವ ನೋಟ್‌ಗಳು, ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಪತ್ತೆ. 1.18ಕೋಟಿ ರೂ., 17ಲಕ್ಷ ಮೌಲ್ಯದ ಚಿನ್ನ, 2ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ. ವೀಕೆಂಡ್​ ಕರ್ಫ್ಯೂ ಹಿನ್ನೆಲೆ ಇಂದಿನಿಂದ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧ.

ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ಯಲ್ಲಮ್ಮನ ಗುಡ್ಡ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಸೇರಿ. ಬ್ಯಾನ್ ಆದ ಐದನೂರು, ಸಾವಿರ ಮುಖ ಬೆಲೆಯ ನೋಟು ಹುಂಡಿಗೆ ಹಾಕಿರುವ ಭಕ್ತರು. ನವೆಂಬರ್ 2021ರಲ್ಲಿ 1.18ಕೋಟಿ ಹಣ, 17ಲಕ್ಷ ಮೌಲ್ಯದ ಚಿನ್ನ, 2ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹಗೊಂಡಿದೆ. ಇಂದಿನಿಂದ ಭಕ್ತರಿಗೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧವಿದೆ.

Published On - 12:19 pm, Fri, 7 January 22

Follow us
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ