AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಕಾರ್ಖಾನೆ ಮಾಲೀಕರು, ಸರ್ಕಾರದಿಂದ ಫಿಪ್ಟಿ ಫಿಪ್ಟಿ: ಸಭೆಯಲ್ಲಿ ಮಹತ್ವದ ನಿರ್ಧಾರ

ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಸಿದ್ದರಾಮಯ್ಯನವರು ತುಮಕೂರು ಕಾರ್ಯಕ್ರಮ ರದ್ದುಪಡಿಸಿ ಕಬ್ಬು ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜೊತೆ ನಿರಂತರವಾಗಿ ಸಭೆ ನಡೆಸಿದ್ದಾರೆ. ಮೂರ್ನಾಲಕು ಸಭೆ ನಡೆಸಿದ ಬಳಿಕ ಸರ್ಕಾರ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಹಾಗಾದ್ರೆ, ಸರ್ಕಾರ ಕೈಗೊಂಡ ತೀರ್ಮಾನವೇನು? ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಡಿಟೇಲ್ಸ್ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Nov 07, 2025 | 6:37 PM

Share

ಬೆಂಗಳೂರು, (ನವೆಂಬರ್ 07): ಪ್ರತಿ ಕ್ವಿಂಟಲ್ ಕಬ್ಬಿಗೆ 3500 ರೂಪಾಯಿ ನಿಗದಿಪಡಿಸುವಂತೆ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ನವೆಂಬರ್ 07) ನಡೆದ 9ನೇ ದಿನ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹತ್ತರಗಿ ಟೋಲ್​ ಗೇಟ್ ಬಳಿ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದ್ದು, 6 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.  ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಿಎಂ ಸಿದ್ದರಾಮಯ್ಯನವರು ತುಮಕೂರು ಕಾರ್ಯಕ್ರಮ ರದ್ದುಪಡಿಸಿ ಕಬ್ಬು ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜೊತೆ ನಿರಂತರವಾಗಿ ಸಭೆ ನಡೆಸಿದ್ದಾರೆ. ಮೂರ್ನಾಲಕು ಸಭೆ ನಡೆಸಿದ ಬಳಿಕ ಸರ್ಕಾರ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ.

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ಮೇಲೆ ಸಭೆ ಮಾಡಿದ್ದು, ಸಕ್ಕರೆ ಮಾಲೀಕರಿಂದ 50 ರೂ. ಹಾಗೂ ಸರ್ಕಾರದಿಂದ 50 ರೂ. ನೀಡಲು ನಿರ್ಧರಿಸಲಾಗಿದೆ. ಇದರೊಂದಿಗೆ 3500 ರೂ. ಬೇಡಿಕೆಗೆ 3300 ನೀಡಲು ಸರ್ಕಾರ ತೀರ್ಮಾನಿಸಿದೆ. ಆದ್ರೆ, 3500 ರೂಪಾಯಿಗೆ ಬೇಡಿಕೆ ಇಟ್ಟಿರುವ ರೈತರು 3300 ರೂಪಾಯಿಗೆ ಒಪ್ಪುತ್ತಾರಾ? ಎನ್ನುವುದೇ ಮುಂದಿರುವ ಪ್ರಶ್ನೆ.

Published On - 6:34 pm, Fri, 7 November 25

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!